Acts 17:30 ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
Acts 17:30 in Other Translations
King James Version (KJV) And the times of this ignorance God winked at; but now commandeth all men every where to repent:
American Standard Version (ASV) The times of ignorance therefore God overlooked; but now he commandeth men that they should all everywhere repent:
Bible in Basic English (BBE) Those times when men had no knowledge were overlooked by God; but now he gives orders to all men in every place to undergo a change of heart:
Darby English Bible (DBY) God therefore, having overlooked the times of ignorance, now enjoins men that they shall all everywhere repent,
World English Bible (WEB) The times of ignorance therefore God overlooked. But now he commands that all people everywhere should repent,
Young's Literal Translation (YLT) the times, indeed, therefore, of the ignorance God having overlooked, doth now command all men everywhere to reform,
Read Full Chapter :
Acts 17
Cross Reference
Acts 14:16
ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
Luke 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
Titus 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
Romans 3:25
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
1 Peter 4:3
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
Acts 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
Acts 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
Romans 3:23
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
Mark 6:12
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
Acts 20:21
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
Romans 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
2 Corinthians 7:10
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
Ephesians 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
Romans 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
Psalm 50:21
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
Matthew 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
Matthew 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Mark 1:15
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
Luke 13:5
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
Luke 15:10
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Acts 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
Acts 17:23
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
Ephesians 5:6
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
1 Peter 1:14
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ