Acts 21:31 in Kannada

Kannada Kannada Bible Acts Acts 21 Acts 21:31

Acts 21:31
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.

Acts 21:30Acts 21Acts 21:32

Acts 21:31 in Other Translations

King James Version (KJV)
And as they went about to kill him, tidings came unto the chief captain of the band, that all Jerusalem was in an uproar.

American Standard Version (ASV)
And as they were seeking to kill him, tidings came up to the chief captain of the band, that all Jerusalem was in confusion.

Bible in Basic English (BBE)
And while they were attempting to put him to death, news came to the chief captain of the band that all Jerusalem was out of control.

Darby English Bible (DBY)
And as they were seeking to kill him, a representation came to the chiliarch of the band that the whole of Jerusalem was in a tumult;

World English Bible (WEB)
As they were trying to kill him, news came up to the commanding officer of the regiment that all Jerusalem was in an uproar.

Young's Literal Translation (YLT)
and they seeking to kill him, a rumour came to the chief captain of the band that all Jerusalem hath been thrown into confusion,

And
ζητούντωνzētountōnzay-TOON-tone
as
they
went
about
δὲdethay
kill
to
αὐτὸνautonaf-TONE
him,
ἀποκτεῖναιapokteinaiah-poke-TEE-nay
tidings
ἀνέβηanebēah-NAY-vay
came
unto
φάσιςphasisFA-sees
chief
the
τῷtoh
captain
χιλιάρχῳchiliarchōhee-lee-AR-hoh
of
the
τῆςtēstase
band,
σπείρηςspeirēsSPEE-rase
that
ὅτιhotiOH-tee
all
ὅληholēOH-lay
Jerusalem
συγκέχυταιsynkechytaisyoong-KAY-hyoo-tay
was
in
an
uproar.
Ἰερουσαλήμierousalēmee-ay-roo-sa-LAME

Cross Reference

1 Kings 1:41
ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.

Acts 26:9
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.

Acts 25:23
ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.

Acts 24:22
ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.

Acts 24:6
ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.

Acts 23:17
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.

Acts 22:22
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

Acts 21:38
ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

Acts 19:40
ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ

Acts 17:5
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.

Acts 10:1
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.

John 18:12
ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.

John 16:2
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

Mark 14:2
ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.

Matthew 26:5
ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.

2 Corinthians 11:23
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.