Acts 4:19 in Kannada

Kannada Kannada Bible Acts Acts 4 Acts 4:19

Acts 4:19
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

Acts 4:18Acts 4Acts 4:20

Acts 4:19 in Other Translations

King James Version (KJV)
But Peter and John answered and said unto them, Whether it be right in the sight of God to hearken unto you more than unto God, judge ye.

American Standard Version (ASV)
But Peter and John answered and said unto them, Whether it is right in the sight of God to hearken unto you rather than unto God, judge ye:

Bible in Basic English (BBE)
But Peter and John in answer said to them, It is for you to say if it is right in the eyes of God to give attention to you more than to God:

Darby English Bible (DBY)
But Peter and John answering said to them, If it be righteous before God to listen to you rather than to God, judge ye;

World English Bible (WEB)
But Peter and John answered them, "Whether it is right in the sight of God to listen to you rather than to God, judge for yourselves,

Young's Literal Translation (YLT)
and Peter and John answering unto them said, `Whether it is righteous before God to hearken to you rather than to God, judge ye;


hooh
But
δὲdethay
Peter
ΠέτροςpetrosPAY-trose
and
καὶkaikay
John
Ἰωάννηςiōannēsee-oh-AN-nase
answered
ἀποκριθέντεςapokrithentesah-poh-kree-THANE-tase
and
said
πρὸςprosprose
unto
αὐτούςautousaf-TOOS
them,
εἶπονeiponEE-pone
Whether
Εἰeiee
it
be
δίκαιόνdikaionTHEE-kay-ONE
right
ἐστινestinay-steen
of
sight
the
in
ἐνώπιονenōpionane-OH-pee-one

τοῦtoutoo
God
θεοῦtheouthay-OO
to
hearken
ὑμῶνhymōnyoo-MONE
you
unto
ἀκούεινakoueinah-KOO-een
more
μᾶλλονmallonMAHL-lone
than
ēay
unto

τοῦtoutoo
God,
θεοῦtheouthay-OO
judge
ye.
κρίνατεkrinateKREE-na-tay

Cross Reference

Acts 5:29
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

1 Timothy 2:3
ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.

Daniel 3:18
ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.

Exodus 1:17
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

Matthew 22:21
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

John 7:24
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.

1 Corinthians 10:15
ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.

2 Corinthians 4:2
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

Ephesians 6:1
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.

Revelation 13:3
ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.

Revelation 14:9
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ

Micah 6:16
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.

Amos 7:16
ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.

1 Kings 12:30
ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.

1 Kings 14:16
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.

1 Kings 21:11
ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.

1 Kings 22:14
ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.

2 Kings 16:15
ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.

2 Chronicles 26:16
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

Psalm 58:1
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?

Daniel 6:10
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

Hosea 5:11
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.

James 2:4
ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?

Hebrews 11:23
ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.