Acts 7:25 in Kannada

Kannada Kannada Bible Acts Acts 7 Acts 7:25

Acts 7:25
ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

Acts 7:24Acts 7Acts 7:26

Acts 7:25 in Other Translations

King James Version (KJV)
For he supposed his brethren would have understood how that God by his hand would deliver them: but they understood not.

American Standard Version (ASV)
and he supposed that his brethren understood that God by his hand was giving them deliverance; but they understood not.

Bible in Basic English (BBE)
And he was hoping that his brothers would see that God had sent him to be their saviour; but they did not see.

Darby English Bible (DBY)
For he thought that his brethren would understand that God by his hand was giving them deliverance. But they understood not.

World English Bible (WEB)
He supposed that his brothers understood that God, by his hand, was giving them deliverance; but they didn't understand.

Young's Literal Translation (YLT)
and he was supposing his brethren to understand that God through his hand doth give salvation; and they did not understand.

For
ἐνόμιζενenomizenay-NOH-mee-zane
he
supposed
δὲdethay
his
συνιέναιsynienaisyoon-ee-A-nay

τοὺςtoustoos
have
would
brethren
ἀδελφοὺςadelphousah-thale-FOOS
understood
αὐτοῦautouaf-TOO
how
that
ὅτιhotiOH-tee
God
hooh
by
θεὸςtheosthay-OSE
his
διὰdiathee-AH
hand
χειρὸςcheiroshee-ROSE
would
deliver
αὐτοῦautouaf-TOO

δίδωσινdidōsinTHEE-thoh-seen
them:
αὐτοῖς·autoisaf-TOOS

σωτηρίανsōtēriansoh-tay-REE-an
but
οἱhoioo
they
δὲdethay
understood
οὐouoo
not.
συνῆκανsynēkansyoon-A-kahn

Cross Reference

1 Samuel 14:45
ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.

2 Corinthians 6:1
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

1 Corinthians 15:10
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

1 Corinthians 3:9
ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.

Romans 15:18
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

Acts 21:19
ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

Acts 15:7
ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.

Acts 15:4
ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

Acts 14:27
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.

Luke 18:34
ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.

Luke 9:45
ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.

Mark 9:32
ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.

Psalm 106:7
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.

2 Kings 5:1
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.

1 Samuel 19:5
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

Colossians 1:29
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.