Acts 8:1 in Kannada

Kannada Kannada Bible Acts Acts 8 Acts 8:1

Acts 8:1
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

Acts 8Acts 8:2

Acts 8:1 in Other Translations

King James Version (KJV)
And Saul was consenting unto his death. And at that time there was a great persecution against the church which was at Jerusalem; and they were all scattered abroad throughout the regions of Judaea and Samaria, except the apostles.

American Standard Version (ASV)
And Saul was consenting unto his death. And there arose on that day a great persecution against the church which was in Jerusalem; and they were all scattered abroad throughout the regions of Judaea and Samaria, except the apostles.

Bible in Basic English (BBE)
And Saul gave approval to his death. Now at that time a violent attack was started against the church in Jerusalem; and all but the Apostles went away into all parts of Judaea and Samaria.

Darby English Bible (DBY)
And Saul was consenting to his being killed. And on that day there arose a great persecution against the assembly which was in Jerusalem, and all were scattered into the countries of Judaea and Samaria except the apostles.

World English Bible (WEB)
Saul was consenting to his death. A great persecution arose against the assembly which was in Jerusalem in that day. They were all scattered abroad throughout the regions of Judea and Samaria, except for the apostles.

Young's Literal Translation (YLT)
And Saul was assenting to his death, and there came in that day a great persecution upon the assembly in Jerusalem, all also were scattered abroad in the regions of Judea and Samaria, except the apostles;

And
ΣαῦλοςsaulosSA-lose
Saul
δὲdethay
was
ἦνēnane
consenting
unto
συνευδοκῶνsyneudokōnsyoon-ave-thoh-KONE
his
τῇtay

ἀναιρέσειanaireseiah-nay-RAY-see
death.
αὐτοῦautouaf-TOO
And
Ἐγένετοegenetoay-GAY-nay-toh
at
δὲdethay
that
ἐνenane
time
ἐκείνῃekeinēake-EE-nay
there
was
τῇtay
great
a
ἡμέρᾳhēmeraay-MAY-ra
persecution
διωγμὸςdiōgmosthee-oge-MOSE
against
μέγαςmegasMAY-gahs
the
ἐπὶepiay-PEE
church
τὴνtēntane
which
ἐκκλησίανekklēsianake-klay-SEE-an

was
τὴνtēntane
at
ἐνenane
Jerusalem;
Ἱεροσολύμοιςhierosolymoisee-ay-rose-oh-LYOO-moos
and
πάντεςpantesPAHN-tase
scattered
all
were
they
τεtetay
abroad
διεσπάρησανdiesparēsanthee-ay-SPA-ray-sahn
throughout
κατὰkataka-TA
the
τὰςtastahs
regions
χώραςchōrasHOH-rahs
of

τῆςtēstase
Judaea
Ἰουδαίαςioudaiasee-oo-THAY-as
and
καὶkaikay
Samaria,
Σαμαρείαςsamareiassa-ma-REE-as
except
πλὴνplēnplane
the
τῶνtōntone
apostles.
ἀποστόλωνapostolōnah-poh-STOH-lone

Cross Reference

Acts 7:58
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

Acts 22:20
ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.

Acts 5:40
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

Acts 5:33
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.

Acts 1:8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

Acts 8:4
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.

Acts 8:14
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

Acts 9:31
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.

Hebrews 11:27
ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.

Philippians 1:12
ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.

Acts 13:1
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

Acts 11:19
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

Acts 7:54
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

Acts 7:38
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

Acts 5:20
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

Acts 5:18
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.

Nehemiah 6:3
ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.

Daniel 3:16
ಆಗ ಶದ್ರಕ್‌ ಮೇಷಕ್‌ ಅಬೇದ್‌ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

Daniel 6:10
ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.

Daniel 6:23
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.

Matthew 5:13
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

Matthew 10:25
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?

Matthew 22:6
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.

Matthew 23:34
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

Luke 11:49
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.

John 4:39
ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.

John 15:20
ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

John 16:2
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

Acts 2:47
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

Exodus 10:28
ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.