Ezekiel 14:14 in Kannada

Kannada Kannada Bible Ezekiel Ezekiel 14 Ezekiel 14:14

Ezekiel 14:14
ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.

Ezekiel 14:13Ezekiel 14Ezekiel 14:15

Ezekiel 14:14 in Other Translations

King James Version (KJV)
Though these three men, Noah, Daniel, and Job, were in it, they should deliver but their own souls by their righteousness, saith the Lord GOD.

American Standard Version (ASV)
though these three men, Noah, Daniel, and Job, were in it, they should deliver but their own souls by their righteousness, saith the Lord Jehovah.

Bible in Basic English (BBE)
Even if these three men, Noah, Daniel, and Job, were in it, only themselves would they keep safe by their righteousness, says the Lord.

Darby English Bible (DBY)
though these three men, Noah, Daniel, and Job, should be in it, they should deliver [but] their own souls by their righteousness, saith the Lord Jehovah.

World English Bible (WEB)
though these three men, Noah, Daniel, and Job, were in it, they should deliver but their own souls by their righteousness, says the Lord Yahweh.

Young's Literal Translation (YLT)
and these three men have been in its midst, Noah, Daniel, and Job -- they by their righteousness deliver their own soul -- an affirmation of the Lord Jehovah.

Though
these
וְ֠הָיוּwĕhāyûVEH-ha-yoo
three
שְׁלֹ֨שֶׁתšĕlōšetsheh-LOH-shet
men,
הָאֲנָשִׁ֤יםhāʾănāšîmha-uh-na-SHEEM
Noah,
הָאֵ֙לֶּה֙hāʾēllehha-A-LEH
Daniel,
בְּתוֹכָ֔הּbĕtôkāhbeh-toh-HA
Job,
and
נֹ֖חַnōaḥNOH-ak
were
דָּנִּאֵ֣לdonniʾēldoh-nee-ALE
in
it,
וְאִיּ֑וֹבwĕʾiyyôbveh-EE-yove
they
הֵ֤מָּהhēmmâHAY-ma
deliver
should
בְצִדְקָתָם֙bĕṣidqātāmveh-tseed-ka-TAHM
but
their
own
souls
יְנַצְּל֣וּyĕnaṣṣĕlûyeh-na-tseh-LOO
righteousness,
their
by
נַפְשָׁ֔םnapšāmnahf-SHAHM
saith
נְאֻ֖םnĕʾumneh-OOM
the
Lord
אֲדֹנָ֥יʾădōnāyuh-doh-NAI
God.
יְהוִֽה׃yĕhwiyeh-VEE

Cross Reference

Ezekiel 28:3
ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ.

Ezekiel 14:20
ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

Jeremiah 15:1
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

Genesis 6:8
ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.

Genesis 7:1
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.

Job 1:1
ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.

Job 1:5
ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.

Job 42:8
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.

Daniel 10:11
ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.

2 Peter 2:9
ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

Hebrews 11:7
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

Daniel 9:21
ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

Genesis 8:20
ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

Proverbs 11:4
ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.

Jeremiah 7:16
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

Jeremiah 11:14
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.

Jeremiah 14:11
ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;

Ezekiel 14:16
ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.

Ezekiel 14:18
ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;

Ezekiel 18:20
ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.

Daniel 1:6
ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.