Hebrews 9:27 in Kannada

Kannada Kannada Bible Hebrews Hebrews 9 Hebrews 9:27

Hebrews 9:27
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.

Hebrews 9:26Hebrews 9Hebrews 9:28

Hebrews 9:27 in Other Translations

King James Version (KJV)
And as it is appointed unto men once to die, but after this the judgment:

American Standard Version (ASV)
And inasmuch as it is appointed unto men once to die, and after this `cometh' judgment;

Bible in Basic English (BBE)
And because by God's law death comes to men once, and after that they are judged;

Darby English Bible (DBY)
And forasmuch as it is the portion of men once to die, and after this judgment;

World English Bible (WEB)
Inasmuch as it is appointed for men to die once, and after this, judgment,

Young's Literal Translation (YLT)
and as it is laid up to men once to die, and after this -- judgment,

And
καὶkaikay
as
καθ'kathkahth

it
is
ὅσονhosonOH-sone
appointed
ἀπόκειταιapokeitaiah-POH-kee-tay
unto

τοῖςtoistoos
men
ἀνθρώποιςanthrōpoisan-THROH-poos
once
ἅπαξhapaxA-pahks
to
die,
ἀποθανεῖνapothaneinah-poh-tha-NEEN
but
μετὰmetamay-TA
after
δὲdethay
this
τοῦτοtoutoTOO-toh
the
judgment:
κρίσιςkrisisKREE-sees

Cross Reference

2 Corinthians 5:10
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

Ecclesiastes 12:14
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

Jude 1:15
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.

Genesis 3:19
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

2 Samuel 14:14
ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

Ecclesiastes 3:20
ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.

Ecclesiastes 11:9
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.

Ecclesiastes 12:7
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

Matthew 25:31
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

Acts 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

2 Timothy 4:1
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

1 Corinthians 4:5
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

John 5:26
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

Ecclesiastes 9:5
ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.

Romans 14:9
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

Romans 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Ecclesiastes 9:10
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

Job 19:25
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;

Job 30:23
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.

Psalm 89:48
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.

Romans 5:12
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

Hebrews 6:2
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

Revelation 20:11
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

Job 14:5
ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.