Jeremiah 15:11 in Kannada

Kannada Kannada Bible Jeremiah Jeremiah 15 Jeremiah 15:11

Jeremiah 15:11
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?

Jeremiah 15:10Jeremiah 15Jeremiah 15:12

Jeremiah 15:11 in Other Translations

King James Version (KJV)
The LORD said, Verily it shall be well with thy remnant; verily I will cause the enemy to entreat thee well in the time of evil and in the time of affliction.

American Standard Version (ASV)
Jehovah said, Verily I will strengthen thee for good; verily I will cause the enemy to make supplication unto thee in the time of evil and in the time of affliction.

Bible in Basic English (BBE)
...

Darby English Bible (DBY)
Jehovah said, Verily I will set thee free for [thy] good; verily I will cause the enemy to meet thee kindly in the time of evil and in the time of affliction.

World English Bible (WEB)
Yahweh said, Most assuredly I will strengthen you for good; most assuredly I will cause the enemy to make supplication to you in the time of evil and in the time of affliction.

Young's Literal Translation (YLT)
Jehovah said, Did I not direct thee for good? Did not I intercede for thee in a time of evil, And in a time of adversity, with the enemy?

The
Lord
אָמַ֣רʾāmarah-MAHR
said,
יְהוָ֔הyĕhwâyeh-VA
Verily
אִםʾimeem

לֹ֥אlōʾloh
well
be
shall
it
שֵֽׁרִותִ֖ךָšēriwtikāshay-reev-TEE-ha
with
thy
remnant;
לְט֑וֹבlĕṭôbleh-TOVE
verily
אִםʾimeem

ל֣וֹא׀lôʾloh

cause
will
I
הִפְגַּ֣עְתִּֽיhipgaʿtîheef-ɡA-tee
the
enemy
בְךָ֗bĕkāveh-HA
to
entreat
בְּעֵ֥תbĕʿētbeh-ATE
time
the
in
well
thee
רָעָ֛הrāʿâra-AH
of
evil
וּבְעֵ֥תûbĕʿētoo-veh-ATE
time
the
in
and
צָרָ֖הṣārâtsa-RA
of
affliction.
אֶתʾetet
הָאֹיֵֽב׃hāʾōyēbha-oh-YAVE

Cross Reference

Proverbs 16:7
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

Jeremiah 29:11
ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.

Psalm 106:46
ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.

Jeremiah 42:2
ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ

Jeremiah 40:2
ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.

Jeremiah 39:11
ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--

Jeremiah 37:3
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.

Jeremiah 21:2
ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

Ecclesiastes 8:12
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

Proverbs 21:1
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

Psalm 37:3
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.