Jeremiah 26:16 in Kannada

Kannada Kannada Bible Jeremiah Jeremiah 26 Jeremiah 26:16

Jeremiah 26:16
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

Jeremiah 26:15Jeremiah 26Jeremiah 26:17

Jeremiah 26:16 in Other Translations

King James Version (KJV)
Then said the princes and all the people unto the priests and to the prophets; This man is not worthy to die: for he hath spoken to us in the name of the LORD our God.

American Standard Version (ASV)
Then said the princes and all the people unto the priests and to the prophets: This man is not worthy of death; for he hath spoken to us in the name of Jehovah our God.

Bible in Basic English (BBE)
Then the rulers and all the people said to the priests and the prophets, It is not right for this man to be put to death: for he has said words to us in the name of the Lord our God.

Darby English Bible (DBY)
And the princes and all the people said unto the priests and to the prophets, This man is not worthy to die; for he hath spoken to us in the name of Jehovah our God.

World English Bible (WEB)
Then said the princes and all the people to the priests and to the prophets: This man is not worthy of death; for he has spoken to us in the name of Yahweh our God.

Young's Literal Translation (YLT)
And the heads and all the people say unto the priests and unto the prophets, `There is not for this man a judgment of death, for in the name of Jehovah our God he hath spoken unto us.'

Then
said
וַיֹּאמְר֤וּwayyōʾmĕrûva-yoh-meh-ROO
the
princes
הַשָּׂרִים֙haśśārîmha-sa-REEM
all
and
וְכָלwĕkālveh-HAHL
the
people
הָעָ֔םhāʿāmha-AM
unto
אֶלʾelel
priests
the
הַכֹּהֲנִ֖יםhakkōhănîmha-koh-huh-NEEM
and
to
וְאֶלwĕʾelveh-EL
the
prophets;
הַנְּבִיאִ֑יםhannĕbîʾîmha-neh-vee-EEM
This
אֵיןʾênane
man
לָאִ֤ישׁlāʾîšla-EESH
not
is
הַזֶּה֙hazzehha-ZEH
worthy
מִשְׁפַּטmišpaṭmeesh-PAHT
to
die:
מָ֔וֶתmāwetMA-vet
for
כִּ֗יkee
spoken
hath
he
בְּשֵׁ֛םbĕšēmbeh-SHAME
to
יְהוָ֥הyĕhwâyeh-VA
name
the
in
us
אֱלֹהֵ֖ינוּʾĕlōhênûay-loh-HAY-noo
of
the
Lord
דִּבֶּ֥רdibberdee-BER
our
God.
אֵלֵֽינוּ׃ʾēlênûay-LAY-noo

Cross Reference

Acts 23:29
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

Acts 23:9
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.

Acts 5:34
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--

Acts 25:25
ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.

Jeremiah 36:25
ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.

Jeremiah 36:19
ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.

Acts 26:31
ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

Luke 23:47
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

Luke 23:41
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.

Luke 23:14
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.

Matthew 27:54
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

Matthew 27:23
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

Jeremiah 38:7
ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,

Jeremiah 26:11
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

Proverbs 16:7
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

Esther 4:14
ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.