Job 27:22 in Kannada

Kannada Kannada Bible Job Job 27 Job 27:22

Job 27:22
ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.

Job 27:21Job 27Job 27:23

Job 27:22 in Other Translations

King James Version (KJV)
For God shall cast upon him, and not spare: he would fain flee out of his hand.

American Standard Version (ASV)
For `God' shall hurl at him, and not spare: He would fain flee out of his hand.

Bible in Basic English (BBE)
God sends his arrows against him without mercy; he goes in flight before his hand.

Darby English Bible (DBY)
And [God] shall cast upon him and not spare: he would fain flee out of his hand.

Webster's Bible (WBT)
For God shall cast upon him, and not spare: he would fain flee out of his hand.

World English Bible (WEB)
For it hurls at him, and does not spare, As he flees away from his hand.

Young's Literal Translation (YLT)
And it casteth at him, and doth not spare, From its hand he diligently fleeth.

For
God
shall
cast
וְיַשְׁלֵ֣ךְwĕyašlēkveh-yahsh-LAKE
upon
עָ֭לָיוʿālāywAH-lav
him,
and
not
וְלֹ֣אwĕlōʾveh-LOH
spare:
יַחְמֹ֑לyaḥmōlyahk-MOLE
he
would
fain
מִ֝יָּד֗וֹmiyyādôMEE-ya-DOH
flee
בָּר֥וֹחַbārôaḥba-ROH-ak
out
of
his
hand.
יִבְרָֽח׃yibrāḥyeev-RAHK

Cross Reference

Exodus 9:14
ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

Romans 8:32
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

Amos 9:1
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.

Amos 2:14
ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

Ezekiel 24:14
ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

Ezekiel 9:5
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.

Ezekiel 5:11
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

Jeremiah 13:14
ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

Isaiah 10:3
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?

Job 20:24
ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.

Job 11:20
ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.

Judges 4:17
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.

Joshua 10:11
ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.

Deuteronomy 32:23
ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

Deuteronomy 29:20
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

Exodus 14:25
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.

2 Peter 2:4
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.