John 10:35 in Kannada

Kannada Kannada Bible John John 10 John 10:35

John 10:35
ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.

John 10:34John 10John 10:36

John 10:35 in Other Translations

King James Version (KJV)
If he called them gods, unto whom the word of God came, and the scripture cannot be broken;

American Standard Version (ASV)
If he called them gods, unto whom the word of God came (and the scripture cannot be broken),

Bible in Basic English (BBE)
If he said they were gods, to whom the word of God came (and the Writings may not be broken),

Darby English Bible (DBY)
If he called *them* gods to whom the word of God came (and the scripture cannot be broken),

World English Bible (WEB)
If he called them gods, to whom the word of God came (and the Scripture can't be broken),

Young's Literal Translation (YLT)
if them he did call gods unto whom the word of God came, (and the Writing is not able to be broken,)

If
εἰeiee
he
called
ἐκείνουςekeinousake-EE-noos
them
εἶπενeipenEE-pane
gods,
θεοὺςtheousthay-OOS
unto
πρὸςprosprose
whom
οὓςhousoos
the
hooh
word
λόγοςlogosLOH-gose

of
τοῦtoutoo
God
θεοῦtheouthay-OO
came,
ἐγένετοegenetoay-GAY-nay-toh
and
καὶkaikay
the
οὐouoo
scripture
δύναταιdynataiTHYOO-na-tay
cannot
λυθῆναιlythēnailyoo-THAY-nay

ay
be
broken;
γραφήgraphēgra-FAY

Cross Reference

Genesis 15:1
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

Matthew 24:35
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.

Matthew 26:53
ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?

Matthew 27:35
ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ

Luke 16:17
ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.

Luke 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

Luke 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

John 12:38
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

John 19:28
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

John 19:36
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.

Acts 1:16
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

Matthew 5:18
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

2 Chronicles 19:2
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.

Deuteronomy 18:15
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--

Deuteronomy 18:18
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

1 Samuel 14:36
ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.

1 Samuel 15:1
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.

1 Samuel 23:9
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.

1 Samuel 28:6
ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.

1 Samuel 30:8
ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.

2 Samuel 7:5
ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

1 Chronicles 22:8
ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.

2 Chronicles 11:2
ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;

Romans 13:1
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.