2 ಪೂರ್ವಕಾಲವೃತ್ತಾ 7:13 in Kannada

ಕನ್ನಡ ಕನ್ನಡ ಬೈಬಲ್ 2 ಪೂರ್ವಕಾಲವೃತ್ತಾ 2 ಪೂರ್ವಕಾಲವೃತ್ತಾ 7 2 ಪೂರ್ವಕಾಲವೃತ್ತಾ 7:13

2 Chronicles 7:13
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ

2 Chronicles 7:122 Chronicles 72 Chronicles 7:14

2 Chronicles 7:13 in Other Translations

King James Version (KJV)
If I shut up heaven that there be no rain, or if I command the locusts to devour the land, or if I send pestilence among my people;

American Standard Version (ASV)
If I shut up the heavens so that there is no rain, or if I command the locust to devour the land, or if I send pestilence among my people;

Bible in Basic English (BBE)
If, at my word, heaven is shut up, so that there is no rain, or if I send locusts on the land for its destruction, or if I send disease on my people;

Darby English Bible (DBY)
If I shut up the heavens that there be no rain, or if I command the locust to devour the land, or if I send pestilence among my people;

Webster's Bible (WBT)
If I shut up heaven that there be no rain, or if I command the locusts to devour the land, or if I send pestilence among my people;

World English Bible (WEB)
If I shut up the sky so that there is no rain, or if I command the locust to devour the land, or if I send pestilence among my people;

Young's Literal Translation (YLT)
If I restrain the heavens and there is no rain, and if I lay charge on the locust to consume the land, and if I send pestilence among My people --

If
הֵ֣ןhēnhane
I
shut
up
אֶֽעֱצֹ֤רʾeʿĕṣōreh-ay-TSORE
heaven
הַשָּׁמַ֙יִם֙haššāmayimha-sha-MA-YEEM
be
there
that
וְלֹֽאwĕlōʾveh-LOH
no
יִהְיֶ֣הyihyeyee-YEH
rain,
מָטָ֔רmāṭārma-TAHR
or
if
וְהֵןwĕhēnveh-HANE
I
command
אֲצַוֶּ֥הʾăṣawweuh-tsa-WEH

עַלʿalal
the
locusts
חָגָ֖בḥāgābha-ɡAHV
to
devour
לֶֽאֱכ֣וֹלleʾĕkôlleh-ay-HOLE
the
land,
הָאָ֑רֶץhāʾāreṣha-AH-rets
if
or
וְאִםwĕʾimveh-EEM
I
send
אֲשַׁלַּ֥חʾăšallaḥuh-sha-LAHK
pestilence
דֶּ֖בֶרdeberDEH-ver
among
my
people;
בְּעַמִּֽי׃bĕʿammîbeh-ah-MEE

Cross Reference

2 ಪೂರ್ವಕಾಲವೃತ್ತಾ 6:26
ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ

ಪ್ರಕಟನೆ 11:6
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.

ಪ್ರಕಟನೆ 3:7
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,

ಲೂಕನು 4:25
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ

ಯೋವೇಲ 2:25
ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.

ಯೋವೇಲ 1:4
ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

ಯೆಹೆಜ್ಕೇಲನು 14:19
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

ಕೀರ್ತನೆಗಳು 107:34
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ಕೀರ್ತನೆಗಳು 105:34
ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,

ಯೋಬನು 12:14
ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.

ಯೋಬನು 11:10
ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?

2 ಸಮುವೇಲನು 24:13
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.

ಧರ್ಮೋಪದೇಶಕಾಂಡ 11:17
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.

ಅರಣ್ಯಕಾಂಡ 16:46
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

ಅರಣ್ಯಕಾಂಡ 14:12
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.

ವಿಮೋಚನಕಾಂಡ 10:4
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.