ಅಪೊಸ್ತಲರ ಕೃತ್ಯಗ 13:43 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 13 ಅಪೊಸ್ತಲರ ಕೃತ್ಯಗ 13:43

Acts 13:43
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

Acts 13:42Acts 13Acts 13:44

Acts 13:43 in Other Translations

King James Version (KJV)
Now when the congregation was broken up, many of the Jews and religious proselytes followed Paul and Barnabas: who, speaking to them, persuaded them to continue in the grace of God.

American Standard Version (ASV)
Now when the synagogue broke up, many of the Jews and of the devout proselytes followed Paul and Barnabas; who, speaking to them, urged them to continue in the grace of God.

Bible in Basic English (BBE)
Now when the meeting was ended, a number of the Jews and of the God-fearing Gentiles who had become Jews, went after Paul and Barnabas: who put before them how important it was to keep on in the grace of God.

Darby English Bible (DBY)
And the congregation of the synagogue having broken up, many of the Jews and of the worshipping proselytes followed Paul and Barnabas, who speaking to them, persuaded them to continue in the grace of God.

World English Bible (WEB)
Now when the synagogue broke up, many of the Jews and of the devout proselytes followed Paul and Barnabas; who, speaking to them, urged them to continue in the grace of God.

Young's Literal Translation (YLT)
and the synagogue having been dismissed, many of the Jews and of the devout proselytes did follow Paul and Barnabas, who, speaking to them, were persuading them to remain in the grace of God.

Now
λυθείσηςlytheisēslyoo-THEE-sase
when
the
was
up,
δὲdethay

τῆςtēstase
congregation
συναγωγῆςsynagōgēssyoon-ah-goh-GASE
broken
ἠκολούθησανēkolouthēsanay-koh-LOO-thay-sahn
many
πολλοὶpolloipole-LOO
of
the
τῶνtōntone
Jews
Ἰουδαίωνioudaiōnee-oo-THAY-one
and
καὶkaikay

τῶνtōntone
religious
σεβομένωνsebomenōnsay-voh-MAY-none
proselytes
προσηλύτωνprosēlytōnprose-ay-LYOO-tone
followed
τῷtoh
Paul
ΠαύλῳpaulōPA-loh
and
καὶkaikay

τῷtoh
Barnabas:
Βαρναβᾷbarnabavahr-na-VA
who,
οἵτινεςhoitinesOO-tee-nase
speaking
to
προσλαλοῦντεςproslalountesprose-la-LOON-tase
them,
αὐτοῖςautoisaf-TOOS
persuaded
ἔπειθονepeithonA-pee-thone
them
αὐτοὺςautousaf-TOOS
to
continue
in
ἐπιμένεινepimeneinay-pee-MAY-neen
the
τῇtay
grace
χάριτιcharitiHA-ree-tee
of

τοῦtoutoo
God.
θεοῦtheouthay-OO

Cross Reference

ಅಪೊಸ್ತಲರ ಕೃತ್ಯಗ 11:23
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

ಅಪೊಸ್ತಲರ ಕೃತ್ಯಗ 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೊಸ್ತಲರ ಕೃತ್ಯಗ 6:5
ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು

1 ಥೆಸಲೊನೀಕದವರಿಗೆ 3:3
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

ಕೊಲೊಸ್ಸೆಯವರಿಗೆ 1:28
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.

ಕೊಲೊಸ್ಸೆಯವರಿಗೆ 1:23
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

ಫಿಲಿಪ್ಪಿಯವರಿಗೆ 4:1
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.

ಫಿಲಿಪ್ಪಿಯವರಿಗೆ 3:16
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.

ಎಫೆಸದವರಿಗೆ 2:8
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ತೀತನಿಗೆ 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಇಬ್ರಿಯರಿಗೆ 6:11
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.

ಇಬ್ರಿಯರಿಗೆ 12:15
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

ಇಬ್ರಿಯರಿಗೆ 13:9
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

1 ಪೇತ್ರನು 5:12
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

2 ಪೇತ್ರನು 3:14
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.

2 ಪೇತ್ರನು 3:17
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.

1 ಯೋಹಾನನು 2:28
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.

2 ಯೋಹಾನನು 1:9
ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.

ಗಲಾತ್ಯದವರಿಗೆ 5:4
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

ಗಲಾತ್ಯದವರಿಗೆ 5:1
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.

ಯೋಹಾನನು 8:31
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಯೋಹಾನನು 15:5
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.

ಅಪೊಸ್ತಲರ ಕೃತ್ಯಗ 2:10
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,

ಅಪೊಸ್ತಲರ ಕೃತ್ಯಗ 13:50
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೊಸ್ತಲರ ಕೃತ್ಯಗ 14:3
ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.

ಅಪೊಸ್ತಲರ ಕೃತ್ಯಗ 16:14
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

ಅಪೊಸ್ತಲರ ಕೃತ್ಯಗ 17:4
ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.

ಅಪೊಸ್ತಲರ ಕೃತ್ಯಗ 17:17
ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.

ಅಪೊಸ್ತಲರ ಕೃತ್ಯಗ 17:34
ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.

ಅಪೊಸ್ತಲರ ಕೃತ್ಯಗ 19:8
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಅಪೊಸ್ತಲರ ಕೃತ್ಯಗ 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ರೋಮಾಪುರದವರಿಗೆ 3:24
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

ರೋಮಾಪುರದವರಿಗೆ 5:2
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.

ರೋಮಾಪುರದವರಿಗೆ 5:21
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 11:6
ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.

2 ಕೊರಿಂಥದವರಿಗೆ 5:11
ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.

2 ಕೊರಿಂಥದವರಿಗೆ 6:1
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

ಮತ್ತಾಯನು 23:15
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.