ಅಪೊಸ್ತಲರ ಕೃತ್ಯಗ 13:46 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 13 ಅಪೊಸ್ತಲರ ಕೃತ್ಯಗ 13:46

Acts 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

Acts 13:45Acts 13Acts 13:47

Acts 13:46 in Other Translations

King James Version (KJV)
Then Paul and Barnabas waxed bold, and said, It was necessary that the word of God should first have been spoken to you: but seeing ye put it from you, and judge yourselves unworthy of everlasting life, lo, we turn to the Gentiles.

American Standard Version (ASV)
And Paul and Barnabas spake out boldly, and said, It was necessary that the word of God should first be spoken to you. Seeing ye thrust it from you, and judge yourselves unworthy of eternal life, lo, we turn to the Gentiles.

Bible in Basic English (BBE)
Then Paul and Barnabas without fear said, It was necessary for the word of God to be given to you first; but because you will have nothing to do with it, and have no desire for eternal life, it will now be offered to the Gentiles.

Darby English Bible (DBY)
And Paul and Barnabas spoke boldly and said, It was necessary that the word of God should be first spoken to you; but, since ye thrust it from you, and judge yourselves unworthy of eternal life, lo, we turn to the nations;

World English Bible (WEB)
Paul and Barnabas spoke out boldly, and said, "It was necessary that God's word should be spoken to you first. Since indeed you thrust it from you, and judge yourselves unworthy of eternal life, behold, we turn to the Gentiles.

Young's Literal Translation (YLT)
And speaking boldly, Paul and Barnabas said, `To you it was necessary that first the word of God be spoken, and seeing ye do thrust it away, and do not judge yourselves worthy of the life age-during, lo, we do turn to the nations;

Then
παῤῥησιασάμενοίparrhēsiasamenoipahr-ray-see-ah-SA-may-NOO
Paul
δὲdethay
and
hooh
Barnabas
ΠαῦλοςpaulosPA-lose
waxed
bold,
καὶkaikay
said,
and
hooh
It
was
Βαρναβᾶςbarnabasvahr-na-VAHS
necessary
εἶπον,eiponEE-pone
the
that
Ὑμῖνhyminyoo-MEEN
word
ἦνēnane
of

ἀναγκαῖονanankaionah-nahng-KAY-one
God
πρῶτονprōtonPROH-tone
been
have
first
should
λαληθῆναιlalēthēnaila-lay-THAY-nay
spoken
τὸνtontone
you:
to
λόγονlogonLOH-gone
but
τοῦtoutoo
seeing
θεοῦ·theouthay-OO
ye
put
you,
from
ἐπειδὴepeidēape-ee-THAY
it
δὲdethay
and
ἀπωθεῖσθεapōtheistheah-poh-THEE-sthay
judge
αὐτὸνautonaf-TONE
yourselves
καὶkaikay
unworthy
οὐκoukook

ἀξίουςaxiousah-KSEE-oos

of
κρίνετεkrineteKREE-nay-tay
everlasting
ἑαυτοὺςheautousay-af-TOOS
life,
τῆςtēstase
lo,
αἰωνίουaiōniouay-oh-NEE-oo
we
turn
ζωῆςzōēszoh-ASE
to
ἰδού,idouee-THOO
the
στρεφόμεθαstrephomethastray-FOH-may-tha
Gentiles.
εἰςeisees
τὰtata
ἔθνηethnēA-thnay

Cross Reference

ಅಪೊಸ್ತಲರ ಕೃತ್ಯಗ 28:28
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ಅಪೊಸ್ತಲರ ಕೃತ್ಯಗ 3:26
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 26:20
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಮತ್ತಾಯನು 21:43
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಅಪೊಸ್ತಲರ ಕೃತ್ಯಗ 13:26
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ಅಪೊಸ್ತಲರ ಕೃತ್ಯಗ 22:21
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ಅಪೊಸ್ತಲರ ಕೃತ್ಯಗ 18:5
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.

ರೋಮಾಪುರದವರಿಗೆ 1:16
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 2:10
ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.

ರೋಮಾಪುರದವರಿಗೆ 9:4
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.

ರೋಮಾಪುರದವರಿಗೆ 10:19
ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.

ರೋಮಾಪುರದವರಿಗೆ 11:11
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ಎಫೆಸದವರಿಗೆ 6:19
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಫಿಲಿಪ್ಪಿಯವರಿಗೆ 1:14
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

ಇಬ್ರಿಯರಿಗೆ 11:34
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

ಅಪೊಸ್ತಲರ ಕೃತ್ಯಗ 13:14
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಪೊಸ್ತಲರ ಕೃತ್ಯಗ 13:5
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ಧರ್ಮೋಪದೇಶಕಾಂಡ 32:21
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

ಙ್ಞಾನೋಕ್ತಿಗಳು 28:1
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

ಯೆಶಾಯ 49:5
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.

ಯೆಶಾಯ 55:5
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

ಮತ್ತಾಯನು 10:6
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

ಮತ್ತಾಯನು 10:13
ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

ಮತ್ತಾಯನು 22:6
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.

ಲೂಕನು 14:16
ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಯೋಹಾನನು 1:11
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.

ಯೋಹಾನನು 4:22
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಅಪೊಸ್ತಲರ ಕೃತ್ಯಗ 4:13
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

ಅಪೊಸ್ತಲರ ಕೃತ್ಯಗ 4:29
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ವಿಮೋಚನಕಾಂಡ 32:9
ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.