ಅಪೊಸ್ತಲರ ಕೃತ್ಯಗ 14:26 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 14 ಅಪೊಸ್ತಲರ ಕೃತ್ಯಗ 14:26

Acts 14:26
ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.

Acts 14:25Acts 14Acts 14:27

Acts 14:26 in Other Translations

King James Version (KJV)
And thence sailed to Antioch, from whence they had been recommended to the grace of God for the work which they fulfilled.

American Standard Version (ASV)
and thence they sailed to Antioch, from whence they had been committed to the grace of God for the work which they had fulfilled.

Bible in Basic English (BBE)
And from there they went by ship to Antioch, where they had been handed over to the grace of God for the work which they had not done.

Darby English Bible (DBY)
and thence they sailed away to Antioch, whence they had been committed to the grace of God for the work which they had fulfilled.

World English Bible (WEB)
From there they sailed to Antioch, from where they had been committed to the grace of God for the work which they had fulfilled.

Young's Literal Translation (YLT)
and thence did sail to Antioch, whence they had been given by the grace of God for the work that they fulfilled;

And
thence
κἀκεῖθενkakeithenka-KEE-thane
sailed
ἀπέπλευσανapepleusanah-PAY-playf-sahn
to
εἰςeisees
Antioch,
Ἀντιόχειανantiocheianan-tee-OH-hee-an
whence
from
ὅθενhothenOH-thane
they
had
been
ἦσανēsanA-sahn
recommended
παραδεδομένοιparadedomenoipa-ra-thay-thoh-MAY-noo
the
to
τῇtay
grace
χάριτιcharitiHA-ree-tee
of

τοῦtoutoo
God
θεοῦtheouthay-OO
for
εἰςeisees
the
τὸtotoh
work
ἔργονergonARE-gone
which
hooh
they
fulfilled.
ἐπλήρωσανeplērōsanay-PLAY-roh-sahn

Cross Reference

ಅಪೊಸ್ತಲರ ಕೃತ್ಯಗ 15:40
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.

ಅಪೊಸ್ತಲರ ಕೃತ್ಯಗ 11:19
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

3 ಯೋಹಾನನು 1:6
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.

2 ತಿಮೊಥೆಯನಿಗೆ 4:5
ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.

2 ತಿಮೊಥೆಯನಿಗೆ 4:2
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ಕೊಲೊಸ್ಸೆಯವರಿಗೆ 4:17
ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.

ಕೊಲೊಸ್ಸೆಯವರಿಗೆ 1:28
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.

ಕೊಲೊಸ್ಸೆಯವರಿಗೆ 1:25
ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.

ಗಲಾತ್ಯದವರಿಗೆ 2:11
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

2 ಕೊರಿಂಥದವರಿಗೆ 1:12
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

ರೋಮಾಪುರದವರಿಗೆ 15:19
ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.

ಅಪೊಸ್ತಲರ ಕೃತ್ಯಗ 20:32
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.

ಅಪೊಸ್ತಲರ ಕೃತ್ಯಗ 15:30
ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.

ಅಪೊಸ್ತಲರ ಕೃತ್ಯಗ 15:22
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

ಅಪೊಸ್ತಲರ ಕೃತ್ಯಗ 14:23
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.

ಅಪೊಸ್ತಲರ ಕೃತ್ಯಗ 13:1
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ಅಪೊಸ್ತಲರ ಕೃತ್ಯಗ 11:26
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.