ಧರ್ಮೋಪದೇಶಕಾಂಡ 32:28 in Kannada

ಕನ್ನಡ ಕನ್ನಡ ಬೈಬಲ್ ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 32 ಧರ್ಮೋಪದೇಶಕಾಂಡ 32:28

Deuteronomy 32:28
ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.

Deuteronomy 32:27Deuteronomy 32Deuteronomy 32:29

Deuteronomy 32:28 in Other Translations

King James Version (KJV)
For they are a nation void of counsel, neither is there any understanding in them.

American Standard Version (ASV)
For they are a nation void of counsel, And there is no understanding in them.

Bible in Basic English (BBE)
For they are a nation without wisdom; there is no sense in them.

Darby English Bible (DBY)
For they are a nation void of counsel, And understanding is not in them.

Webster's Bible (WBT)
For they are a nation void of counsel, neither is there any understanding in them.

World English Bible (WEB)
For they are a nation void of counsel, There is no understanding in them.

Young's Literal Translation (YLT)
For a nation lost to counsels `are' they, And there is no understanding in them.

For
כִּיkee
they
ג֛וֹיgôyɡoy
are
a
nation
אֹבַ֥דʾōbadoh-VAHD
void
עֵצ֖וֹתʿēṣôtay-TSOTE
counsel,
of
הֵ֑מָּהhēmmâHAY-ma
neither
וְאֵ֥יןwĕʾênveh-ANE
is
there
any
understanding
בָּהֶ֖םbāhemba-HEM
in
them.
תְּבוּנָֽה׃tĕbûnâteh-voo-NA

Cross Reference

ಯೆರೆಮಿಯ 4:22
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ಯೆಶಾಯ 27:11
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

ಧರ್ಮೋಪದೇಶಕಾಂಡ 32:6
ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

1 ಕೊರಿಂಥದವರಿಗೆ 3:19
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

ರೋಮಾಪುರದವರಿಗೆ 11:25
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

ಮತ್ತಾಯನು 13:14
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ಹೋಶೇ 4:6
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ಯೆರೆಮಿಯ 8:9
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

ಯೆಶಾಯ 29:14
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.

ಙ್ಞಾನೋಕ್ತಿಗಳು 1:7
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

ಕೀರ್ತನೆಗಳು 81:12
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.

ಯೋಬನು 28:28
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.