ತೀತನಿಗೆ 3:14 in Kannada

ಕನ್ನಡ ಕನ್ನಡ ಬೈಬಲ್ ತೀತನಿಗೆ ತೀತನಿಗೆ 3 ತೀತನಿಗೆ 3:14

Titus 3:14
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.

Titus 3:13Titus 3Titus 3:15

Titus 3:14 in Other Translations

King James Version (KJV)
And let our's also learn to maintain good works for necessary uses, that they be not unfruitful.

American Standard Version (ASV)
And let our `people' also learn to maintain good works for necessary uses, that they be not unfruitful.

Bible in Basic English (BBE)
And let our people go on with good works for necessary purposes, so that they may not be without fruit.

Darby English Bible (DBY)
and let ours also learn to apply themselves to good works for necessary wants, that they may not be unfruitful.

World English Bible (WEB)
Let our people also learn to maintain good works for necessary uses, that they may not be unfruitful.

Young's Literal Translation (YLT)
and let them learn -- ours also -- to be leading in good works to the necessary uses, that they may not be unfruitful.

And
μανθανέτωσανmanthanetōsanmahn-tha-NAY-toh-sahn
let

δὲdethay
ours
καὶkaikay
also
οἱhoioo
learn
ἡμέτεροιhēmeteroiay-MAY-tay-roo
to
maintain
καλῶνkalōnka-LONE
good
ἔργωνergōnARE-gone
works
προΐστασθαιproistasthaiproh-EE-sta-sthay
for
εἰςeisees

τὰςtastahs
necessary
ἀναγκαίαςanankaiasah-nahng-KAY-as
uses,
χρείαςchreiasHREE-as
that
ἵναhinaEE-na
they
be
μὴmay
not
ὦσινōsinOH-seen
unfruitful.
ἄκαρποιakarpoiAH-kahr-poo

Cross Reference

ಕೊಲೊಸ್ಸೆಯವರಿಗೆ 1:10
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ

ಫಿಲಿಪ್ಪಿಯವರಿಗೆ 1:11
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಫಿಲಿಪ್ಪಿಯವರಿಗೆ 4:17
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.

2 ಪೇತ್ರನು 1:8
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.

ತೀತನಿಗೆ 3:8
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.

ಮತ್ತಾಯನು 7:19
ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.

ಲೂಕನು 13:6
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

ಇಬ್ರಿಯರಿಗೆ 6:6
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

2 ಥೆಸಲೊನೀಕದವರಿಗೆ 3:8
ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.

ಎಫೆಸದವರಿಗೆ 4:28
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.

ರೋಮಾಪುರದವರಿಗೆ 15:28
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.

ಅಪೊಸ್ತಲರ ಕೃತ್ಯಗ 20:35
ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.

ಅಪೊಸ್ತಲರ ಕೃತ್ಯಗ 18:3
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.

ಯೋಹಾನನು 15:16
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

ಯೋಹಾನನು 15:8
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.

ಮತ್ತಾಯನು 21:19
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

ಯೆಶಾಯ 61:3
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

1 ಥೆಸಲೊನೀಕದವರಿಗೆ 2:9
ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.