ಅಪೊಸ್ತಲರ ಕೃತ್ಯಗ 10:42 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 10 ಅಪೊಸ್ತಲರ ಕೃತ್ಯಗ 10:42

Acts 10:42
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

Acts 10:41Acts 10Acts 10:43

Acts 10:42 in Other Translations

King James Version (KJV)
And he commanded us to preach unto the people, and to testify that it is he which was ordained of God to be the Judge of quick and dead.

American Standard Version (ASV)
And he charged us to preach unto the people, and to testify that this is he who is ordained of God `to be' the Judge of the living and the dead.

Bible in Basic English (BBE)
And he gave us orders to give news of this to the people, and to give public witness that this is he whom God has made judge of the living and the dead.

Darby English Bible (DBY)
And he commanded us to preach to the people, and to testify that *he* it is who was determinately appointed of God [to be] judge of living and dead.

World English Bible (WEB)
He charged us to preach to the people and to testify that this is he who is appointed by God as the Judge of the living and the dead.

Young's Literal Translation (YLT)
and he commanded us to preach to the people, and to testify fully that it is he who hath been ordained by God judge of living and dead --

And
καὶkaikay
he
commanded
παρήγγειλενparēngeilenpa-RAYNG-gee-lane
us
ἡμῖνhēminay-MEEN
to
preach
κηρύξαιkēryxaikay-RYOO-ksay
unto
the
τῷtoh
people,
λαῷlaōla-OH
and
καὶkaikay
to
testify
διαμαρτύρασθαιdiamartyrasthaithee-ah-mahr-TYOO-ra-sthay
that
ὅτιhotiOH-tee
it
αὐτόςautosaf-TOSE
is
ἐστινestinay-steen
which
he
hooh
was
ordained
ὡρισμένοςhōrismenosoh-ree-SMAY-nose
of
ὑπὸhypoyoo-POH

τοῦtoutoo
God
θεοῦtheouthay-OO
Judge
the
be
to
κριτὴςkritēskree-TASE
of
quick
ζώντωνzōntōnZONE-tone
and
καὶkaikay
dead.
νεκρῶνnekrōnnay-KRONE

Cross Reference

1 ಪೇತ್ರನು 4:5
ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.

2 ತಿಮೊಥೆಯನಿಗೆ 4:1
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

ಅಪೊಸ್ತಲರ ಕೃತ್ಯಗ 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

2 ಕೊರಿಂಥದವರಿಗೆ 5:10
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

ರೋಮಾಪುರದವರಿಗೆ 14:9
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಪ್ರಕಟನೆ 22:12
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

ಪ್ರಕಟನೆ 20:11
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.

ಪ್ರಕಟನೆ 1:7
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

2 ತಿಮೊಥೆಯನಿಗೆ 4:8
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.

ಅಪೊಸ್ತಲರ ಕೃತ್ಯಗ 5:29
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

ಮತ್ತಾಯನು 25:31
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಯೋಹಾನನು 5:22
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

ಅಪೊಸ್ತಲರ ಕೃತ್ಯಗ 1:2
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.

ಅಪೊಸ್ತಲರ ಕೃತ್ಯಗ 1:8
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 4:19
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಅಪೊಸ್ತಲರ ಕೃತ್ಯಗ 5:20
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.

ಯೋಹಾನನು 21:21
ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.