ಅಪೊಸ್ತಲರ ಕೃತ್ಯಗ 10:43 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 10 ಅಪೊಸ್ತಲರ ಕೃತ್ಯಗ 10:43

Acts 10:43
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

Acts 10:42Acts 10Acts 10:44

Acts 10:43 in Other Translations

King James Version (KJV)
To him give all the prophets witness, that through his name whosoever believeth in him shall receive remission of sins.

American Standard Version (ASV)
To him bear all the prophets witness, that through his name every one that believeth on him shall receive remission of sins.

Bible in Basic English (BBE)
To him all the prophets give witness, that through his name everyone who has faith in him will have forgiveness of sins.

Darby English Bible (DBY)
To him all the prophets bear witness that every one that believes on him will receive through his name remission of sins.

World English Bible (WEB)
All the prophets testify about him, that through his name everyone who believes in him will receive remission of sins."

Young's Literal Translation (YLT)
to this one do all the prophets testify, that through his name every one that is believing in him doth receive remission of sins.'

To
him
τούτῳtoutōTOO-toh
give
all
πάντεςpantesPAHN-tase

the
οἱhoioo
prophets
προφῆταιprophētaiproh-FAY-tay
witness,
μαρτυροῦσινmartyrousinmahr-tyoo-ROO-seen
that
through
ἄφεσινaphesinAH-fay-seen
his
ἁμαρτιῶνhamartiōna-mahr-tee-ONE

λαβεῖνlabeinla-VEEN
name
διὰdiathee-AH
whosoever
τοῦtoutoo

ὀνόματοςonomatosoh-NOH-ma-tose
believeth
αὐτοῦautouaf-TOO
in
πάνταpantaPAHN-ta
him
τὸνtontone
shall
receive
πιστεύονταpisteuontapee-STAVE-one-ta
remission
εἰςeisees
of
sins.
αὐτόνautonaf-TONE

Cross Reference

ಯೆಶಾಯ 53:11
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.

ಜೆಕರ್ಯ 13:1
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.

ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮಾರ್ಕನು 16:16
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಲೂಕನು 24:25
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,

ಲೂಕನು 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಯೋಹಾನನು 5:24
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನನು 20:31
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೊಸ್ತಲರ ಕೃತ್ಯಗ 4:10
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

ಅಪೊಸ್ತಲರ ಕೃತ್ಯಗ 15:9
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಪೊಸ್ತಲರ ಕೃತ್ಯಗ 26:22
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ರೋಮಾಪುರದವರಿಗೆ 10:11
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

ಗಲಾತ್ಯದವರಿಗೆ 3:22
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.

ಮಿಕ 7:18
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಯೆರೆಮಿಯ 31:34
ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.

ಯೋಹಾನನು 5:39
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

ಅಪೊಸ್ತಲರ ಕೃತ್ಯಗ 3:16
ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.

ಅಪೊಸ್ತಲರ ಕೃತ್ಯಗ 3:18
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.

ಅಪೊಸ್ತಲರ ಕೃತ್ಯಗ 13:38
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

ಅಪೊಸ್ತಲರ ಕೃತ್ಯಗ 26:18
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ರೋಮಾಪುರದವರಿಗೆ 5:1
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 6:23
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ರೋಮಾಪುರದವರಿಗೆ 8:1
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 8:34
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

ಎಫೆಸದವರಿಗೆ 1:7
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

ಕೊಲೊಸ್ಸೆಯವರಿಗೆ 1:14
ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.

ಇಬ್ರಿಯರಿಗೆ 13:20
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

1 ಪೇತ್ರನು 1:11
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.

ಪ್ರಕಟನೆ 19:10
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

ಯೋಹಾನನು 1:45
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.