ಅಪೊಸ್ತಲರ ಕೃತ್ಯಗ 11:23 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 11 ಅಪೊಸ್ತಲರ ಕೃತ್ಯಗ 11:23

Acts 11:23
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

Acts 11:22Acts 11Acts 11:24

Acts 11:23 in Other Translations

King James Version (KJV)
Who, when he came, and had seen the grace of God, was glad, and exhorted them all, that with purpose of heart they would cleave unto the Lord.

American Standard Version (ASV)
who, when he was come, and had seen the grace of God, was glad; and he exhorted them all, that with purpose of heart they would cleave unto the Lord:

Bible in Basic English (BBE)
Who, when he came and saw the grace of God, was glad; and he made clear to them the need of keeping near the Lord with all the strength of their hearts:

Darby English Bible (DBY)
who, having arrived and seeing the grace of God, rejoiced, and exhorted all with purpose of heart to abide with the Lord;

World English Bible (WEB)
who, when he had come, and had seen the grace of God, was glad. He exhorted them all, that with purpose of heart they should remain near to the Lord.

Young's Literal Translation (YLT)
who, having come, and having seen the grace of God, was glad, and was exhorting all with purpose of heart to cleave to the Lord,

Who,
ὃςhosose
when
he
came,
παραγενόμενοςparagenomenospa-ra-gay-NOH-may-nose
and
καὶkaikay
had
seen
ἰδὼνidōnee-THONE
the
τὴνtēntane
grace
χάρινcharinHA-reen
of

τοῦtoutoo
God,
θεοῦtheouthay-OO
was
glad,
ἐχάρηecharēay-HA-ray
and
καὶkaikay
exhorted
παρεκάλειparekaleipa-ray-KA-lee
them
all,
πάνταςpantasPAHN-tahs
that
with

would
they
τῇtay
purpose
προθέσειprotheseiproh-THAY-see

of
τῆςtēstase
heart
καρδίαςkardiaskahr-THEE-as
cleave
προσμένεινprosmeneinprose-MAY-neen
unto
the
τῷtoh
Lord.
κυρίῳkyriōkyoo-REE-oh

Cross Reference

ಅಪೊಸ್ತಲರ ಕೃತ್ಯಗ 13:43
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಪೊಸ್ತಲರ ಕೃತ್ಯಗ 14:22
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಅಪೊಸ್ತಲರ ಕೃತ್ಯಗ 14:26
ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.

ಅಪೊಸ್ತಲರ ಕೃತ್ಯಗ 20:24
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಕೊಲೊಸ್ಸೆಯವರಿಗೆ 1:6
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

2 ತಿಮೊಥೆಯನಿಗೆ 3:10
ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ

1 ಥೆಸಲೊನೀಕದವರಿಗೆ 3:2
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

2 ತಿಮೊಥೆಯನಿಗೆ 1:4
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;

ಇಬ್ರಿಯರಿಗೆ 10:19
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.

ಇಬ್ರಿಯರಿಗೆ 10:32
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

2 ಪೇತ್ರನು 1:4
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.

2 ಪೇತ್ರನು 3:17
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.

1 ಯೋಹಾನನು 2:28
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.

3 ಯೋಹಾನನು 1:4
ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

1 ಥೆಸಲೊನೀಕದವರಿಗೆ 1:3
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.

2 ಕೊರಿಂಥದವರಿಗೆ 1:17
ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?

1 ಕೊರಿಂಥದವರಿಗೆ 15:58
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

ಧರ್ಮೋಪದೇಶಕಾಂಡ 30:20
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ಯೆಹೋಶುವ 22:5
ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.

ಯೆಹೋಶುವ 23:8
ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.

ಕೀರ್ತನೆಗಳು 17:3
ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.

ಙ್ಞಾನೋಕ್ತಿಗಳು 23:15
ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.

ಙ್ಞಾನೋಕ್ತಿಗಳು 23:28
ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.

ದಾನಿಯೇಲನು 1:8
ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.

ಮತ್ತಾಯನು 16:24
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮಾರ್ಕನು 2:5
ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

ಯೋಹಾನನು 8:31
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.

ಯೋಹಾನನು 15:4
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

ಅಪೊಸ್ತಲರ ಕೃತ್ಯಗ 15:40
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.

ಅಪೊಸ್ತಲರ ಕೃತ್ಯಗ 20:32
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.

ಧರ್ಮೋಪದೇಶಕಾಂಡ 10:20
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.