ಅಪೊಸ್ತಲರ ಕೃತ್ಯಗ 15:1 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 15 ಅಪೊಸ್ತಲರ ಕೃತ್ಯಗ 15:1

Acts 15:1
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.

Acts 15Acts 15:2

Acts 15:1 in Other Translations

King James Version (KJV)
And certain men which came down from Judaea taught the brethren, and said, Except ye be circumcised after the manner of Moses, ye cannot be saved.

American Standard Version (ASV)
And certain men came down from Judaea and taught the brethren, `saying', Except ye be circumcised after the custom of Moses, ye cannot be saved.

Bible in Basic English (BBE)
Now certain men came down from Judaea, teaching the brothers and saying that without circumcision, after the rule of Moses, there is no salvation.

Darby English Bible (DBY)
And certain persons, having come down from Judaea, taught the brethren, If ye shall not have been circumcised according to the custom of Moses, ye cannot be saved.

World English Bible (WEB)
Some men came down from Judea and taught the brothers, "Unless you are circumcised after the custom of Moses, you can't be saved."

Young's Literal Translation (YLT)
And certain having come down from Judea, were teaching the brethren -- `If ye be not circumcised after the custom of Moses, ye are not able to be saved;'

And
Καίkaikay
certain
men
τινεςtinestee-nase
which
came
down
κατελθόντεςkatelthonteska-tale-THONE-tase
from
ἀπὸapoah-POH
Judaea
τῆςtēstase
taught
Ἰουδαίαςioudaiasee-oo-THAY-as
the
ἐδίδασκονedidaskonay-THEE-tha-skone
brethren,
τοὺςtoustoos
and
said,

ἀδελφοὺςadelphousah-thale-FOOS
Except
ὅτιhotiOH-tee

Ἐὰνeanay-AN
ye
be
circumcised
μὴmay
after
the
περιτέμνησθεperitemnēsthepay-ree-TAME-nay-sthay
manner
τῷtoh
Moses,
of
ἔθειetheiA-thee
ye
cannot
be
Μωϋσέωςmōuseōsmoh-yoo-SAY-ose

οὐouoo
saved.
δύνασθεdynastheTHYOO-na-sthay
σωθῆναιsōthēnaisoh-THAY-nay

Cross Reference

ಅಪೊಸ್ತಲರ ಕೃತ್ಯಗ 15:24
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ

ಅಪೊಸ್ತಲರ ಕೃತ್ಯಗ 15:5
ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

ಯಾಜಕಕಾಂಡ 12:3
ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

ಅಪೊಸ್ತಲರ ಕೃತ್ಯಗ 6:14
ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.

1 ಕೊರಿಂಥದವರಿಗೆ 7:18
ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.

ಗಲಾತ್ಯದವರಿಗೆ 2:11
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

ಗಲಾತ್ಯದವರಿಗೆ 5:1
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.

ಕೊಲೊಸ್ಸೆಯವರಿಗೆ 2:8
ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.

ಕೊಲೊಸ್ಸೆಯವರಿಗೆ 2:16
ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.

ಕೊಲೊಸ್ಸೆಯವರಿಗೆ 2:11
ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.

ಫಿಲಿಪ್ಪಿಯವರಿಗೆ 3:2
ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.

ಗಲಾತ್ಯದವರಿಗೆ 6:13
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ಯೋಹಾನನು 7:22
ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್‌ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ.

ಅಪೊಸ್ತಲರ ಕೃತ್ಯಗ 15:3
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.

ಅಪೊಸ್ತಲರ ಕೃತ್ಯಗ 15:22
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

ಅಪೊಸ್ತಲರ ಕೃತ್ಯಗ 21:20
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

ರೋಮಾಪುರದವರಿಗೆ 4:8
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.

ಗಲಾತ್ಯದವರಿಗೆ 2:1
ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.

ಗಲಾತ್ಯದವರಿಗೆ 2:3
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.

ಗಲಾತ್ಯದವರಿಗೆ 5:6
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಆದಿಕಾಂಡ 17:10
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.