ಅಪೊಸ್ತಲರ ಕೃತ್ಯಗ 17:16 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 17 ಅಪೊಸ್ತಲರ ಕೃತ್ಯಗ 17:16

Acts 17:16
ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.

Acts 17:15Acts 17Acts 17:17

Acts 17:16 in Other Translations

King James Version (KJV)
Now while Paul waited for them at Athens, his spirit was stirred in him, when he saw the city wholly given to idolatry.

American Standard Version (ASV)
Now while Paul waited for them at Athens, his spirit was provoked within him as he beheld the city full of idols.

Bible in Basic English (BBE)
Now while Paul was waiting for them at Athens, his spirit was troubled, for he saw all the town full of images of the gods.

Darby English Bible (DBY)
But in Athens, while Paul was waiting for them, his spirit was painfully excited in him seeing the city given up to idolatry.

World English Bible (WEB)
Now while Paul waited for them at Athens, his spirit was provoked within him as he saw the city full of idols.

Young's Literal Translation (YLT)
and Paul waiting for them in Athens, his spirit was stirred in him, beholding the city wholly given to idolatry,

Now
Ἐνenane
while

δὲdethay
Paul
ταῖςtaistase
waited
Ἀθήναιςathēnaisah-THAY-nase
for
them
ἐκδεχομένουekdechomenouake-thay-hoh-MAY-noo
at
αὐτοὺςautousaf-TOOS

τοῦtoutoo
Athens,
ΠαύλουpaulouPA-loo
his
παρωξύνετοparōxynetopa-roh-KSYOO-nay-toh

τὸtotoh
spirit
πνεῦμαpneumaPNAVE-ma
stirred
was
αὐτοῦautouaf-TOO
in
ἐνenane
him,
αὐτῷautōaf-TOH
when
he
saw
θεωροῦντιtheōrountithay-oh-ROON-tee
the
κατείδωλονkateidōlonka-TEE-thoh-lone
city
οὖσανousanOO-sahn
wholly
given
τὴνtēntane
to
idolatry.
πόλινpolinPOH-leen

Cross Reference

ವಿಮೋಚನಕಾಂಡ 32:19
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.

ಅಪೊಸ್ತಲರ ಕೃತ್ಯಗ 17:23
ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

ಯೋಹಾನನು 2:13
ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ

ಮಾರ್ಕನು 3:5
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.

ಮಿಕ 3:8
ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.

ಯೆರೆಮಿಯ 20:9
ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.

ಕೀರ್ತನೆಗಳು 119:158
ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.

ಕೀರ್ತನೆಗಳು 119:136
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.

ಕೀರ್ತನೆಗಳು 69:9
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ಯೋಬನು 32:18
ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.

ಯೋಬನು 32:2
ಆಗ ರಾಮನ ಬಂಧುವಾದ ಬೂಜ್‌ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು.

1 ಅರಸುಗಳು 19:14
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.

1 ಅರಸುಗಳು 19:10
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.

ಅರಣ್ಯಕಾಂಡ 25:6
ಇಗೋ, ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್‌ ಸ್ತ್ರೀಯನ್ನು ತಂದನು.

2 ಪೇತ್ರನು 2:7
ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.