ಅಪೊಸ್ತಲರ ಕೃತ್ಯಗ 27:1 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 27 ಅಪೊಸ್ತಲರ ಕೃತ್ಯಗ 27:1

Acts 27:1
ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.

Acts 27Acts 27:2

Acts 27:1 in Other Translations

King James Version (KJV)
And when it was determined that we should sail into Italy, they delivered Paul and certain other prisoners unto one named Julius, a centurion of Augustus' band.

American Standard Version (ASV)
And when it was determined that we should sail for Italy, they delivered Paul and certain other prisoners to a centurion named Julius, of the Augustan band.

Bible in Basic English (BBE)
And when the decision had been made that we were to go by sea to Italy, they gave Paul and certain other prisoners into the care of a captain named Julius, of the Augustan band.

Darby English Bible (DBY)
But when it had been determined that we should sail to Italy, they delivered up Paul and certain other prisoners to a centurion, by name Julius, of Augustus' company.

World English Bible (WEB)
When it was determined that we should sail for Italy, they delivered Paul and certain other prisoners to a centurion named Julius, of the Augustan band.

Young's Literal Translation (YLT)
And when our sailing to Italy was determined, they were delivering up both Paul and certain others, prisoners, to a centurion, by name Julius, of the band of Sebastus,

And
Ὡςhōsose
when
δὲdethay
it
was
determined
that
ἐκρίθηekrithēay-KREE-thay
we
τοῦtoutoo

ἀποπλεῖνapopleinah-poh-PLEEN
should
sail
ἡμᾶςhēmasay-MAHS
into
εἰςeisees

τὴνtēntane
Italy,
Ἰταλίανitalianee-ta-LEE-an
they
delivered
παρεδίδουνparedidounpa-ray-THEE-thoon

τόνtontone
Paul
τεtetay
and
ΠαῦλονpaulonPA-lone
certain
καίkaikay
other
τιναςtinastee-nahs
prisoners
ἑτέρουςheterousay-TAY-roos
named
one
unto
δεσμώταςdesmōtasthay-SMOH-tahs
Julius,
ἑκατοντάρχῃhekatontarchēake-ah-tone-TAHR-hay
a
centurion
ὀνόματιonomatioh-NOH-ma-tee
of
Augustus'
Ἰουλίῳiouliōee-oo-LEE-oh
band.
σπείρηςspeirēsSPEE-rase
Σεβαστῆςsebastēssay-va-STASE

Cross Reference

ಅಪೊಸ್ತಲರ ಕೃತ್ಯಗ 25:25
ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.

ಅಪೊಸ್ತಲರ ಕೃತ್ಯಗ 25:12
ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.

ಅಪೊಸ್ತಲರ ಕೃತ್ಯಗ 10:1
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.

ಅಪೊಸ್ತಲರ ಕೃತ್ಯಗ 18:2
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ

ಅಪೊಸ್ತಲರ ಕೃತ್ಯಗ 27:11
ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.

ಅಪೊಸ್ತಲರ ಕೃತ್ಯಗ 23:11
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 23:17
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 24:23
ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.

ಅಪೊಸ್ತಲರ ಕೃತ್ಯಗ 27:6
ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.

ಅಪೊಸ್ತಲರ ಕೃತ್ಯಗ 27:43
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ

ಅಪೊಸ್ತಲರ ಕೃತ್ಯಗ 28:16
ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.

ರೋಮಾಪುರದವರಿಗೆ 15:22
ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.

ಇಬ್ರಿಯರಿಗೆ 13:24
ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.

ಅಪೊಸ್ತಲರ ಕೃತ್ಯಗ 22:26
ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 21:32
ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.

ಕೀರ್ತನೆಗಳು 33:11
ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.

ಕೀರ್ತನೆಗಳು 76:10
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

ಙ್ಞಾನೋಕ್ತಿಗಳು 19:21
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

ಪ್ರಲಾಪಗಳು 3:27
ತನ್ನ ಯೌವನದಲ್ಲಿ ನೊಗವನ್ನು ಹೊರುವದು ಅವನಿಗೆ ಒಳ್ಳೆಯದು.

ದಾನಿಯೇಲನು 4:35
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.

ಮತ್ತಾಯನು 8:5
ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--

ಮತ್ತಾಯನು 27:54
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

ಲೂಕನು 7:2
ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.

ಲೂಕನು 23:47
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

ಅಪೊಸ್ತಲರ ಕೃತ್ಯಗ 10:22
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ

ಅಪೊಸ್ತಲರ ಕೃತ್ಯಗ 16:10
ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

ಅಪೊಸ್ತಲರ ಕೃತ್ಯಗ 19:21
ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.

ಆದಿಕಾಂಡ 50:20
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.