ಅಪೊಸ್ತಲರ ಕೃತ್ಯಗ 28:28 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 28 ಅಪೊಸ್ತಲರ ಕೃತ್ಯಗ 28:28

Acts 28:28
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

Acts 28:27Acts 28Acts 28:29

Acts 28:28 in Other Translations

King James Version (KJV)
Be it known therefore unto you, that the salvation of God is sent unto the Gentiles, and that they will hear it.

American Standard Version (ASV)
Be it known therefore unto you, that this salvation of God is sent unto the Gentiles: they will also hear.

Bible in Basic English (BBE)
Be certain, then, that the salvation of God is sent to the Gentiles, and they will give hearing.

Darby English Bible (DBY)
Be it known to you therefore, that this salvation of God has been sent to the nations; *they* also will hear [it].

World English Bible (WEB)
"Be it known therefore to you, that the salvation of God is sent to the Gentiles. They will also listen."

Young's Literal Translation (YLT)
`Be it known, therefore, to you, that to the nations was sent the salvation of God, these also will hear it;'

Be
it
γνωστὸνgnōstongnoh-STONE
known
οὖνounoon
therefore
ἔστωestōA-stoh
you,
unto
ὑμῖνhyminyoo-MEEN
that
ὅτιhotiOH-tee
the
τοῖςtoistoos
salvation
ἔθνεσινethnesinA-thnay-seen
of

ἀπεστάληapestalēah-pay-STA-lay
God
τὸtotoh
is
sent
σωτήριονsōtērionsoh-TAY-ree-one
unto
the
τοῦtoutoo
Gentiles,
θεοῦ·theouthay-OO
and
αὐτοὶautoiaf-TOO
that
they
καὶkaikay
will
hear
it.
ἀκούσονταιakousontaiah-KOO-sone-tay

Cross Reference

ಅಪೊಸ್ತಲರ ಕೃತ್ಯಗ 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ಅಪೊಸ್ತಲರ ಕೃತ್ಯಗ 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೊಸ್ತಲರ ಕೃತ್ಯಗ 14:27
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.

ಅಪೊಸ್ತಲರ ಕೃತ್ಯಗ 15:14
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಪೊಸ್ತಲರ ಕೃತ್ಯಗ 15:17
ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.

ಅಪೊಸ್ತಲರ ಕೃತ್ಯಗ 18:6
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

ಅಪೊಸ್ತಲರ ಕೃತ್ಯಗ 22:21
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

ರೋಮಾಪುರದವರಿಗೆ 3:29
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

ರೋಮಾಪುರದವರಿಗೆ 4:11
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 11:11
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ರೋಮಾಪುರದವರಿಗೆ 15:8
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

ಲೂಕನು 3:6
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

ಲೂಕನು 2:30
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.

ಮತ್ತಾಯನು 21:41
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

ಕೀರ್ತನೆಗಳು 98:2
ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 52:10
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

ಪ್ರಲಾಪಗಳು 3:26
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.

ಯೆಹೆಜ್ಕೇಲನು 36:32
ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.

ಅಪೊಸ್ತಲರ ಕೃತ್ಯಗ 2:14
ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.

ಅಪೊಸ್ತಲರ ಕೃತ್ಯಗ 13:26
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ಅಪೊಸ್ತಲರ ಕೃತ್ಯಗ 13:38
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗ 4:10
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.