ಅಪೊಸ್ತಲರ ಕೃತ್ಯಗ 3:19 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 3 ಅಪೊಸ್ತಲರ ಕೃತ್ಯಗ 3:19

Acts 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

Acts 3:18Acts 3Acts 3:20

Acts 3:19 in Other Translations

King James Version (KJV)
Repent ye therefore, and be converted, that your sins may be blotted out, when the times of refreshing shall come from the presence of the Lord.

American Standard Version (ASV)
Repent ye therefore, and turn again, that your sins may be blotted out, that so there may come seasons of refreshing from the presence of the Lord;

Bible in Basic English (BBE)
So then, let your hearts be changed and be turned to God, so that your sins may be completely taken away, and times of blessing may come from the Lord;

Darby English Bible (DBY)
Repent therefore and be converted, for the blotting out of your sins, so that times of refreshing may come from [the] presence of the Lord,

World English Bible (WEB)
"Repent therefore, and turn again, that your sins may be blotted out, so that there may come times of refreshing from the presence of the Lord,

Young's Literal Translation (YLT)
reform ye, therefore, and turn back, for your sins being blotted out, that times of refreshing may come from the presence of the Lord,

Repent
ye
μετανοήσατεmetanoēsatemay-ta-noh-A-sa-tay
therefore,
οὖνounoon
and
καὶkaikay
be
converted,
ἐπιστρέψατεepistrepsateay-pee-STRAY-psa-tay
that
εἰςeisees
your
τὸtotoh

ἐξαλειφθῆναιexaleiphthēnaiayks-ah-lee-FTHAY-nay
sins
ὑμῶνhymōnyoo-MONE

τὰςtastahs
out,
blotted
be
may
ἁμαρτίαςhamartiasa-mahr-TEE-as
when
ὅπωςhopōsOH-pose
the
times
ἄνanan
of
refreshing
ἔλθωσινelthōsinALE-thoh-seen

καιροίkairoikay-ROO
come
shall
ἀναψύξεωςanapsyxeōsah-na-PSYOO-ksay-ose
from
ἀπόapoah-POH
the
presence
προσώπουprosōpouprose-OH-poo
of
the
τοῦtoutoo
Lord;
κυρίουkyrioukyoo-REE-oo

Cross Reference

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಯೆಶಾಯ 44:22
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.

ಯೆಶಾಯ 43:25
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

ಕೀರ್ತನೆಗಳು 51:9
ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.

ಮತ್ತಾಯನು 13:15
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ

ಮತ್ತಾಯನು 18:3
ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಲೂಕನು 1:16
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

2 ಥೆಸಲೊನೀಕದವರಿಗೆ 1:7
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

ಯಾಕೋಬನು 4:7
ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.

ಜೆಕರ್ಯ 8:20
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಚೆಫನ್ಯ 3:14
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.

ಮಿಕ 7:18
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

ಮಿಕ 7:14
ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.

ಆಮೋಸ 9:13
ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.

ಯೋವೇಲ 3:16
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.

ಯೋವೇಲ 2:13
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

ಹೋಶೇ 14:2
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.

ಹೋಶೇ 2:19
ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು.

ದಾನಿಯೇಲನು 9:13
ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.

ಯೆಹೆಜ್ಕೇಲನು 39:25
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.

ಅಪೊಸ್ತಲರ ಕೃತ್ಯಗ 1:6
ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.

ಅಪೊಸ್ತಲರ ಕೃತ್ಯಗ 3:21
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

ಕೀರ್ತನೆಗಳು 72:6
ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.

2 ಪೇತ್ರನು 3:8
ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.

1 ಪೇತ್ರನು 2:25
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಯಾಕೋಬನು 5:19
ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ

2 ಥೆಸಲೊನೀಕದವರಿಗೆ 1:10
ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).

ರೋಮಾಪುರದವರಿಗೆ 11:25
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

ಅಪೊಸ್ತಲರ ಕೃತ್ಯಗ 28:27
ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ

ಅಪೊಸ್ತಲರ ಕೃತ್ಯಗ 26:18
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ಅಪೊಸ್ತಲರ ಕೃತ್ಯಗ 15:3
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.

ಅಪೊಸ್ತಲರ ಕೃತ್ಯಗ 11:21
ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.

ಅಪೊಸ್ತಲರ ಕೃತ್ಯಗ 11:18
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಯೆಹೆಜ್ಕೇಲನು 37:21
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.

ಯೆಹೆಜ್ಕೇಲನು 34:23
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಯೆಹೆಜ್ಕೇಲನು 18:30
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

ಯೆಶಾಯ 54:1
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.

ಯೆಶಾಯ 51:11
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.

ಯೆಶಾಯ 49:10
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.

ಯೆಶಾಯ 6:10
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

ಯೆಶಾಯ 2:1
ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:

ಯೆಶಾಯ 1:16
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

ಕೀರ್ತನೆಗಳು 103:12
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.

ಕೀರ್ತನೆಗಳು 98:1
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

ಕೀರ್ತನೆಗಳು 51:13
ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.

ಕೀರ್ತನೆಗಳು 51:1
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.

ಕೀರ್ತನೆಗಳು 32:1
ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

1 ಅರಸುಗಳು 8:48
ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ

ಧರ್ಮೋಪದೇಶಕಾಂಡ 4:29
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.

ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆಶಾಯ 60:1
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಪ್ರಲಾಪಗಳು 5:21
ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.

ಪ್ರಲಾಪಗಳು 3:40
ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.

ಯೆರೆಮಿಯ 50:20
ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ಯೆರೆಮಿಯ 33:15
ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.

ಯೆರೆಮಿಯ 32:37
ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.

ಯೆರೆಮಿಯ 31:33
ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 31:22
ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.

ಯೆರೆಮಿಯ 31:18
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

ಯೆಶಾಯ 61:3
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆಶಾಯ 52:1
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.

ಯೆಶಾಯ 61:9
ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.

ಯೆಶಾಯ 65:17
ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.

ಯೆಶಾಯ 66:10
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.

ಯೆಶಾಯ 66:18
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

ಪ್ರಕಟನೆ 21:4
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

2 ತಿಮೊಥೆಯನಿಗೆ 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

ಅಪೊಸ್ತಲರ ಕೃತ್ಯಗ 17:26
ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.