Acts 4:1
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
Acts 4:1 in Other Translations
King James Version (KJV)
And as they spake unto the people, the priests, and the captain of the temple, and the Sadducees, came upon them,
American Standard Version (ASV)
And as they spake unto the people, the priests and the captain of the temple and the Sadducees came upon them,
Bible in Basic English (BBE)
And while they were talking to the people, the priests and the captain of the Temple and the Sadducees came up to them,
Darby English Bible (DBY)
And as they were speaking to the people, the priests and captain of the temple and the Sadducees came upon them,
World English Bible (WEB)
As they spoke to the people, the priests and the captain of the temple and the Sadducees came to them,
Young's Literal Translation (YLT)
And as they are speaking unto the people, there came to them the priests, and the magistrate of the temple, and the Sadducees --
| And | Λαλούντων | lalountōn | la-LOON-tone |
| as they | δὲ | de | thay |
| spake | αὐτῶν | autōn | af-TONE |
| unto | πρὸς | pros | prose |
| the | τὸν | ton | tone |
| people, | λαὸν | laon | la-ONE |
| the | ἐπέστησαν | epestēsan | ape-A-stay-sahn |
| priests, | αὐτοῖς | autois | af-TOOS |
| and | οἱ | hoi | oo |
| the | ἱερεῖς | hiereis | ee-ay-REES |
| captain | καὶ | kai | kay |
| of the | ὁ | ho | oh |
| temple, | στρατηγὸς | stratēgos | stra-tay-GOSE |
| and | τοῦ | tou | too |
| the | ἱεροῦ | hierou | ee-ay-ROO |
| Sadducees, | καὶ | kai | kay |
| came upon | οἱ | hoi | oo |
| them, | Σαδδουκαῖοι | saddoukaioi | sahth-thoo-KAY-oo |
Cross Reference
ಲೂಕನು 22:4
ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
ಅಪೊಸ್ತಲರ ಕೃತ್ಯಗ 6:12
ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
ಅಪೊಸ್ತಲರ ಕೃತ್ಯಗ 5:26
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ಅಪೊಸ್ತಲರ ಕೃತ್ಯಗ 5:24
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ಅಪೊಸ್ತಲರ ಕೃತ್ಯಗ 23:6
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಅಪೊಸ್ತಲರ ಕೃತ್ಯಗ 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಅಪೊಸ್ತಲರ ಕೃತ್ಯಗ 4:6
ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
ಯೋಹಾನನು 18:3
ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
ಯೋಹಾನನು 15:20
ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
ಮತ್ತಾಯನು 27:41
ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
ಮತ್ತಾಯನು 27:20
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ಮತ್ತಾಯನು 27:1
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಮತ್ತಾಯನು 26:3
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ಮತ್ತಾಯನು 22:23
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
ಮತ್ತಾಯನು 22:16
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಮತ್ತಾಯನು 16:12
ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
ಮತ್ತಾಯನು 3:7
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
2 ಪೂರ್ವಕಾಲವೃತ್ತಾ 23:4
ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.