ಅಪೊಸ್ತಲರ ಕೃತ್ಯಗ 7:53 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 7 ಅಪೊಸ್ತಲರ ಕೃತ್ಯಗ 7:53

Acts 7:53
ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

Acts 7:52Acts 7Acts 7:54

Acts 7:53 in Other Translations

King James Version (KJV)
Who have received the law by the disposition of angels, and have not kept it.

American Standard Version (ASV)
ye who received the law as it was ordained by angels, and kept it not.

Bible in Basic English (BBE)
You, to whom the law was given as it was ordered by angels, and who have not kept it.

Darby English Bible (DBY)
who have received the law as ordained by [the] ministry of angels, and have not kept [it].

World English Bible (WEB)
You received the law as it was ordained by angels, and didn't keep it!"

Young's Literal Translation (YLT)
who received the law by arrangement of messengers, and did not keep `it'.'

Who
οἵτινεςhoitinesOO-tee-nase
have
received
ἐλάβετεelabeteay-LA-vay-tay
the
τὸνtontone
law
νόμονnomonNOH-mone
by
εἰςeisees
disposition
the
διαταγὰςdiatagasthee-ah-ta-GAHS
of
angels,
ἀγγέλωνangelōnang-GAY-lone
and
καὶkaikay
have
not
οὐκoukook
kept
ἐφυλάξατεephylaxateay-fyoo-LA-ksa-tay

Cross Reference

ಗಲಾತ್ಯದವರಿಗೆ 3:19
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಇಬ್ರಿಯರಿಗೆ 2:2
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ

ಧರ್ಮೋಪದೇಶಕಾಂಡ 33:2
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.

ಅಪೊಸ್ತಲರ ಕೃತ್ಯಗ 7:38
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಯೋಹಾನನು 7:19
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು.

ಗಲಾತ್ಯದವರಿಗೆ 6:13
ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.

ರೋಮಾಪುರದವರಿಗೆ 2:23
ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?

ಯೆಹೆಜ್ಕೇಲನು 20:18
ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;

ಕೀರ್ತನೆಗಳು 68:17
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.

ವಿಮೋಚನಕಾಂಡ 19:1
ಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.