ಅಪೊಸ್ತಲರ ಕೃತ್ಯಗ 9:2 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 9 ಅಪೊಸ್ತಲರ ಕೃತ್ಯಗ 9:2

Acts 9:2
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.

Acts 9:1Acts 9Acts 9:3

Acts 9:2 in Other Translations

King James Version (KJV)
And desired of him letters to Damascus to the synagogues, that if he found any of this way, whether they were men or women, he might bring them bound unto Jerusalem.

American Standard Version (ASV)
and asked of him letters to Damascus unto the synagogues, that if he found any that were of the Way, whether men or women, he might bring them bound to Jerusalem.

Bible in Basic English (BBE)
And made a request for letters from him to the Synagogues of Damascus, so that if there were any of the Way there, men or women, he might take them as prisoners to Jerusalem.

Darby English Bible (DBY)
and asked of him letters to Damascus, to the synagogues, so that if he found any who were of the way, both men and women, he might bring [them] bound to Jerusalem.

World English Bible (WEB)
and asked for letters from him to the synagogues of Damascus, that if he found any who were of the Way, whether men or women, he might bring them bound to Jerusalem.

Young's Literal Translation (YLT)
did ask from him letters to Damascus, unto the synagogues, that if he may find any being of the way, both men and women, he may bring them bound to Jerusalem.

And
desired
ᾐτήσατοētēsatoay-TAY-sa-toh
of
παρ'parpahr
him
αὐτοῦautouaf-TOO
letters
ἐπιστολὰςepistolasay-pee-stoh-LAHS
to
εἰςeisees
Damascus
Δαμασκὸνdamaskontha-ma-SKONE
to
πρὸςprosprose
the
τὰςtastahs
synagogues,
συναγωγάςsynagōgassyoon-ah-goh-GAHS
that
ὅπωςhopōsOH-pose
if
ἐάνeanay-AN
he
found
τιναςtinastee-nahs
any
εὕρῃheurēAVE-ray

τῆςtēstase
this
of
ὁδοῦhodouoh-THOO
way,
ὄνταςontasONE-tahs
whether
they
were
ἄνδραςandrasAN-thrahs
men
τεtetay
or
καὶkaikay
women,
γυναῖκαςgynaikasgyoo-NAY-kahs
he
might
bring
δεδεμένουςdedemenousthay-thay-MAY-noos
them
bound
ἀγάγῃagagēah-GA-gay
unto
εἰςeisees
Jerusalem.
Ἰερουσαλήμierousalēmee-ay-roo-sa-LAME

Cross Reference

ಅಪೊಸ್ತಲರ ಕೃತ್ಯಗ 19:23
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಅಪೊಸ್ತಲರ ಕೃತ್ಯಗ 19:9
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

ಅಪೊಸ್ತಲರ ಕೃತ್ಯಗ 24:22
ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 24:14
ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.

ಅಪೊಸ್ತಲರ ಕೃತ್ಯಗ 22:4
ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.

ಅಪೊಸ್ತಲರ ಕೃತ್ಯಗ 9:14
ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.

ಅಪೊಸ್ತಲರ ಕೃತ್ಯಗ 28:17
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ

ಅಪೊಸ್ತಲರ ಕೃತ್ಯಗ 26:12
ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.

ಅಪೊಸ್ತಲರ ಕೃತ್ಯಗ 18:25
ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.

ಅಪೊಸ್ತಲರ ಕೃತ್ಯಗ 13:14
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಪೊಸ್ತಲರ ಕೃತ್ಯಗ 7:19
ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.

ಅಪೊಸ್ತಲರ ಕೃತ್ಯಗ 6:9
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.

ಕೀರ್ತನೆಗಳು 82:2
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.

ಎಸ್ತೇರಳು 3:8
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.