ಅಪೊಸ್ತಲರ ಕೃತ್ಯಗ 9:20 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 9 ಅಪೊಸ್ತಲರ ಕೃತ್ಯಗ 9:20

Acts 9:20
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

Acts 9:19Acts 9Acts 9:21

Acts 9:20 in Other Translations

King James Version (KJV)
And straightway he preached Christ in the synagogues, that he is the Son of God.

American Standard Version (ASV)
And straightway in the synagogues he proclaimed Jesus, that he is the Son of God.

Bible in Basic English (BBE)
And straight away, in the Synagogues, he was preaching Jesus as the Son of God.

Darby English Bible (DBY)
And straightway in the synagogues he preached Jesus that *he* is the Son of God.

World English Bible (WEB)
Immediately in the synagogues he proclaimed the Christ, that he is the Son of God.

Young's Literal Translation (YLT)
and immediately in the synagogues he was preaching the Christ, that he is the Son of God.

And
καὶkaikay
straightway
εὐθέωςeutheōsafe-THAY-ose
he
preached
ἐνenane

ταῖςtaistase
Christ
συναγωγαῖςsynagōgaissyoon-ah-goh-GASE
in
ἐκήρυσσενekēryssenay-KAY-ryoos-sane
the
τὸνtontone
synagogues,
Χριστὸν,christonhree-STONE
that
ὅτιhotiOH-tee
he
οὗτόςhoutosOO-TOSE
is
ἐστινestinay-steen
the
hooh
Son
υἱὸςhuiosyoo-OSE
of

τοῦtoutoo
God.
θεοῦtheouthay-OO

Cross Reference

ಕೀರ್ತನೆಗಳು 2:7
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

ಅಪೊಸ್ತಲರ ಕೃತ್ಯಗ 9:22
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.

ಅಪೊಸ್ತಲರ ಕೃತ್ಯಗ 9:27
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.

ಅಪೊಸ್ತಲರ ಕೃತ್ಯಗ 13:5
ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ಅಪೊಸ್ತಲರ ಕೃತ್ಯಗ 13:14
ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ರೋಮಾಪುರದವರಿಗೆ 1:4
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;

ಗಲಾತ್ಯದವರಿಗೆ 1:23
ಅವರು--ಪೂರ್ವ ದಲ್ಲಿ ನಮ್ಮನ್ನು ಹಿಂಸೆಪಡಿಸಿದ ಇವನು ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಪ್ರಸಿದ್ಧಿಪಡಿಸುತ್ತಾನೆ ಎಂಬದನ್ನು ಮಾತ್ರ ಅವರು ಕೇಳಿದಾಗ

ಗಲಾತ್ಯದವರಿಗೆ 2:20
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ

1 ಯೋಹಾನನು 4:14
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.

ಅಪೊಸ್ತಲರ ಕೃತ್ಯಗ 8:36
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಯೋಹಾನನು 20:31
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಕೀರ್ತನೆಗಳು 2:12
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.

ಮತ್ತಾಯನು 4:3
ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

ಮತ್ತಾಯನು 26:63
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

ಮತ್ತಾಯನು 27:43
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.

ಮತ್ತಾಯನು 27:54
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

ಯೋಹಾನನು 1:49
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.

ಯೋಹಾನನು 19:7
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

ಯೋಹಾನನು 20:28
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.

ಪ್ರಕಟನೆ 2:18
ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,