ಅಪೊಸ್ತಲರ ಕೃತ್ಯಗ 9:29 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 9 ಅಪೊಸ್ತಲರ ಕೃತ್ಯಗ 9:29

Acts 9:29
ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

Acts 9:28Acts 9Acts 9:30

Acts 9:29 in Other Translations

King James Version (KJV)
And he spake boldly in the name of the Lord Jesus, and disputed against the Grecians: but they went about to slay him.

American Standard Version (ASV)
preaching boldly in the name of the Lord: and he spake and disputed against the Grecian Jews; but they were seeking to kill him.

Bible in Basic English (BBE)
Preaching in the name of the Lord without fear; and he had discussions with the Greek Jews; but they were working for his death.

Darby English Bible (DBY)
and speaking boldly in the name of the Lord. And he spoke and discussed with the Hellenists; but they sought to kill him.

World English Bible (WEB)
preaching boldly in the name of the Lord. He spoke and disputed against the Grecian Jews, but they were seeking to kill him.

Young's Literal Translation (YLT)
and speaking boldly in the name of the Lord Jesus, he was both speaking and disputing with the Hellenists, and they were taking in hand to kill him,

And
καὶkaikay
he
spake
boldly
παῤῥησιαζόμενοςparrhēsiazomenospahr-ray-see-ah-ZOH-may-nose
in
ἐνenane
the
τῷtoh
name
ὀνόματίonomatioh-NOH-ma-TEE
of
the
τοῦtoutoo
Lord
κυρίουkyrioukyoo-REE-oo
Jesus,
Ἰησοῦiēsouee-ay-SOO
and
ἐλάλειelaleiay-LA-lee

τεtetay

καὶkaikay
disputed
συνεζήτειsynezēteisyoon-ay-ZAY-tee
against
πρὸςprosprose
the
τοὺςtoustoos
Grecians:
Ἑλληνιστάςhellēnistasale-lane-ee-STAHS
but
οἱhoioo
went
they
δὲdethay
about
ἐπεχείρουνepecheirounape-ay-HEE-roon
to
slay
αὐτόνautonaf-TONE
him.
ἀνελεῖνaneleinah-nay-LEEN

Cross Reference

ಅಪೊಸ್ತಲರ ಕೃತ್ಯಗ 6:1
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.

2 ಕೊರಿಂಥದವರಿಗೆ 11:26
ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.

ಯೂದನು 1:9
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

ಅಪೊಸ್ತಲರ ಕೃತ್ಯಗ 19:8
ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಅಪೊಸ್ತಲರ ಕೃತ್ಯಗ 18:19
ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.

ಅಪೊಸ್ತಲರ ಕೃತ್ಯಗ 17:17
ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.

ಅಪೊಸ್ತಲರ ಕೃತ್ಯಗ 11:20
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.

ಅಪೊಸ್ತಲರ ಕೃತ್ಯಗ 9:27
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.

ಅಪೊಸ್ತಲರ ಕೃತ್ಯಗ 9:20
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.

ಅಪೊಸ್ತಲರ ಕೃತ್ಯಗ 6:9
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.

ಯೂದನು 1:3
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.