ಧರ್ಮೋಪದೇಶಕಾಂಡ 29:19 in Kannada

ಕನ್ನಡ ಕನ್ನಡ ಬೈಬಲ್ ಧರ್ಮೋಪದೇಶಕಾಂಡ ಧರ್ಮೋಪದೇಶಕಾಂಡ 29 ಧರ್ಮೋಪದೇಶಕಾಂಡ 29:19

Deuteronomy 29:19
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

Deuteronomy 29:18Deuteronomy 29Deuteronomy 29:20

Deuteronomy 29:19 in Other Translations

King James Version (KJV)
And it come to pass, when he heareth the words of this curse, that he bless himself in his heart, saying, I shall have peace, though I walk in the imagination of mine heart, to add drunkenness to thirst:

American Standard Version (ASV)
and it come to pass, when he heareth the words of this curse, that he bless himself in his heart, saying, I shall have peace, though I walk in the stubbornness of my heart, to destroy the moist with the dry.

Bible in Basic English (BBE)
If such a man, hearing the words of this oath, takes comfort in the thought that he will have peace even if he goes on in the pride of his heart, taking whatever chance may give him:

Darby English Bible (DBY)
and it come to pass, when he heareth the words of this curse, that he bless himself in his heart, saying, I shall have peace, though I walk in the stubbornness of my heart, to sweep away the drunken with the thirsty.

Webster's Bible (WBT)
And it should come to pass, when he heareth the words of this curse, that he should bless himself in his heart, saying, I shall have peace, though I walk in the imagination of my heart, to add drunkenness to thirst:

World English Bible (WEB)
and it happen, when he hears the words of this curse, that he bless himself in his heart, saying, I shall have peace, though I walk in the stubbornness of my heart, to destroy the moist with the dry.

Young's Literal Translation (YLT)
`And it hath been, in his hearing the words of this oath, and he hath blessed himself in his heart, saying, I have peace, though in the stubbornness of my heart I go on, in order to end the fulness with the thirst.

And
it
come
to
pass,
וְהָיָ֡הwĕhāyâveh-ha-YA
heareth
he
when
בְּשָׁמְעוֹ֩bĕšomʿôbeh-shome-OH

אֶתʾetet
words
the
דִּבְרֵ֨יdibrêdeev-RAY
of
this
הָֽאָלָ֜הhāʾālâha-ah-LA
curse,
הַזֹּ֗אתhazzōtha-ZOTE
that
he
bless
himself
וְהִתְבָּרֵ֨ךְwĕhitbārēkveh-heet-ba-RAKE
heart,
his
in
בִּלְבָב֤וֹbilbābôbeel-va-VOH
saying,
לֵאמֹר֙lēʾmōrlay-MORE
I
shall
have
שָׁל֣וֹםšālômsha-LOME
peace,
יִֽהְיֶהyihĕyeYEE-heh-yeh
though
לִּ֔יlee
I
walk
כִּ֛יkee
imagination
the
in
בִּשְׁרִר֥וּתbišrirûtbeesh-ree-ROOT
of
mine
heart,
לִבִּ֖יlibbîlee-BEE
to
אֵלֵ֑ךְʾēlēkay-LAKE
add
לְמַ֛עַןlĕmaʿanleh-MA-an
drunkenness
סְפ֥וֹתsĕpôtseh-FOTE
to
הָֽרָוָ֖הhārāwâha-ra-VA
thirst:
אֶתʾetet
הַצְּמֵאָֽה׃haṣṣĕmēʾâha-tseh-may-AH

Cross Reference

ಅರಣ್ಯಕಾಂಡ 15:30
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಎಫೆಸದವರಿಗೆ 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

ಯೆರೆಮಿಯ 7:24
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

ಯೆರೆಮಿಯ 28:15
ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.

ಯೆರೆಮಿಯ 44:16
ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.

ಯೆರೆಮಿಯ 44:27
ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.

ಯೆಹೆಜ್ಕೇಲನು 13:16
ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 13:22
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

ರೋಮಾಪುರದವರಿಗೆ 1:21
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

2 ಕೊರಿಂಥದವರಿಗೆ 10:5
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು

ಎಫೆಸದವರಿಗೆ 5:6
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

ಯೆರೆಮಿಯ 7:3
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

ಯೆರೆಮಿಯ 5:12
ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.

ಅರಣ್ಯಕಾಂಡ 15:39
ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ

ಧರ್ಮೋಪದೇಶಕಾಂಡ 17:2
ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು

ಧರ್ಮೋಪದೇಶಕಾಂಡ 29:12
ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.

ಕೀರ್ತನೆಗಳು 10:4
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.

ಕೀರ್ತನೆಗಳು 10:11
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

ಕೀರ್ತನೆಗಳು 49:18
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.

ಕೀರ್ತನೆಗಳು 94:6
ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.

ಙ್ಞಾನೋಕ್ತಿಗಳು 29:1
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

ಪ್ರಸಂಗಿ 11:9
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.

ಯೆರೆಮಿಯ 3:17
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.

ಆದಿಕಾಂಡ 2:17
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.