English
ವಿಮೋಚನಕಾಂಡ 32:12 ಚಿತ್ರ
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.