ವಿಮೋಚನಕಾಂಡ 32:14 in Kannada

ಕನ್ನಡ ಕನ್ನಡ ಬೈಬಲ್ ವಿಮೋಚನಕಾಂಡ ವಿಮೋಚನಕಾಂಡ 32 ವಿಮೋಚನಕಾಂಡ 32:14

Exodus 32:14
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

Exodus 32:13Exodus 32Exodus 32:15

Exodus 32:14 in Other Translations

King James Version (KJV)
And the LORD repented of the evil which he thought to do unto his people.

American Standard Version (ASV)
And Jehovah repented of the evil which he said he would do unto his people.

Bible in Basic English (BBE)
So the Lord let himself be turned from his purpose of sending punishment on his people.

Darby English Bible (DBY)
And Jehovah repented of the evil that he had said he would do to his people.

Webster's Bible (WBT)
And the LORD repented of the evil which he thought to do to his people.

World English Bible (WEB)
Yahweh repented of the evil which he said he would do to his people.

Young's Literal Translation (YLT)
and Jehovah repenteth of the evil which He hath spoken of doing to His people.

And
the
Lord
וַיִּנָּ֖חֶםwayyinnāḥemva-yee-NA-hem
repented
יְהוָ֑הyĕhwâyeh-VA
of
עַלʿalal
the
evil
הָ֣רָעָ֔הhārāʿâHA-ra-AH
which
אֲשֶׁ֥רʾăšeruh-SHER
he
thought
דִּבֶּ֖רdibberdee-BER
to
do
לַֽעֲשׂ֥וֹתlaʿăśôtla-uh-SOTE
unto
his
people.
לְעַמּֽוֹ׃lĕʿammôleh-ah-moh

Cross Reference

ಕೀರ್ತನೆಗಳು 106:45
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.

ಯೋನ 3:10
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.

2 ಸಮುವೇಲನು 24:16
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

ಯೋನ 4:2
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

ಯೆರೆಮಿಯ 26:19
ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.

ಯೆರೆಮಿಯ 26:13
ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

ಯೆರೆಮಿಯ 18:8
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.

1 ಪೂರ್ವಕಾಲವೃತ್ತಾ 21:15
ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

ಯೋವೇಲ 2:13
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

ಧರ್ಮೋಪದೇಶಕಾಂಡ 32:26
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.