ಯೆಹೆಜ್ಕೇಲನು 2:4 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 2 ಯೆಹೆಜ್ಕೇಲನು 2:4

Ezekiel 2:4
ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.

Ezekiel 2:3Ezekiel 2Ezekiel 2:5

Ezekiel 2:4 in Other Translations

King James Version (KJV)
For they are impudent children and stiffhearted. I do send thee unto them; and thou shalt say unto them, Thus saith the Lord GOD.

American Standard Version (ASV)
And the children are impudent and stiffhearted: I do sent thee unto them; and thou shalt say unto them, Thus saith the Lord Jehovah.

Bible in Basic English (BBE)
And the children are hard and stiff-hearted; I am sending you to them: and you are to say to them, These are the words of the Lord.

Darby English Bible (DBY)
and these children are impudent and hard-hearted: I am sending thee unto them; and thou shalt say unto them, Thus saith the Lord Jehovah.

World English Bible (WEB)
The children are impudent and stiff-hearted: I do sent you to them; and you shall tell them, Thus says the Lord Yahweh.

Young's Literal Translation (YLT)
And the sons `are' brazen-faced and hard-hearted to whom I am sending thee, and thou hast said unto them: Thus said the Lord Jehovah:

For
they
are
impudent
וְהַבָּנִ֗יםwĕhabbānîmveh-ha-ba-NEEM

קְשֵׁ֤יqĕšêkeh-SHAY
children
פָנִים֙pānîmfa-NEEM
stiffhearted.
and
וְחִזְקֵיwĕḥizqêveh-heez-KAY

לֵ֔בlēblave
I
אֲנִ֛יʾănîuh-NEE
do
send
שׁוֹלֵ֥חַšôlēaḥshoh-LAY-ak
unto
thee
אוֹתְךָ֖ʾôtĕkāoh-teh-HA
them;
and
thou
shalt
say
אֲלֵיהֶ֑םʾălêhemuh-lay-HEM
unto
וְאָמַרְתָּ֣wĕʾāmartāveh-ah-mahr-TA
them,
Thus
אֲלֵיהֶ֔םʾălêhemuh-lay-HEM
saith
כֹּ֥הkoh
the
Lord
אָמַ֖רʾāmarah-MAHR
God.
אֲדֹנָ֥יʾădōnāyuh-doh-NAI
יְהוִֹֽה׃yĕhôiyeh-hoh-EE

Cross Reference

ಯೆಹೆಜ್ಕೇಲನು 3:7
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.

ಯೆರೆಮಿಯ 6:15
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 5:3
ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

ಯೆಶಾಯ 48:4
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

ಕೀರ್ತನೆಗಳು 95:8
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.

ಅಪೊಸ್ತಲರ ಕೃತ್ಯಗ 20:26
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.

ಮತ್ತಾಯನು 10:16
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

ಯೆರೆಮಿಯ 26:2
ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;

ಯೆರೆಮಿಯ 8:12
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.

ಯೆರೆಮಿಯ 3:3
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.

ಙ್ಞಾನೋಕ್ತಿಗಳು 21:29
ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.

2 ಪೂರ್ವಕಾಲವೃತ್ತಾ 36:13
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

2 ಪೂರ್ವಕಾಲವೃತ್ತಾ 30:8
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.

1 ಅರಸುಗಳು 22:14
ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.

ಧರ್ಮೋಪದೇಶಕಾಂಡ 31:27
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ಧರ್ಮೋಪದೇಶಕಾಂಡ 10:16
ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.