ಯೆಹೆಜ್ಕೇಲನು 29:16 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 29 ಯೆಹೆಜ್ಕೇಲನು 29:16

Ezekiel 29:16
ಇನ್ನು ಅದು ಇಸ್ರಾಯೇಲ್‌ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.

Ezekiel 29:15Ezekiel 29Ezekiel 29:17

Ezekiel 29:16 in Other Translations

King James Version (KJV)
And it shall be no more the confidence of the house of Israel, which bringeth their iniquity to remembrance, when they shall look after them: but they shall know that I am the Lord GOD.

American Standard Version (ASV)
And it shall be no more the confidence of the house of Israel, bringing iniquity to remembrance, when they turn to look after them: and they shall know that I am the Lord Jehovah.

Bible in Basic English (BBE)
And Egypt will no longer be the hope of the children of Israel, causing sin to come to mind when their eyes are turned to them: and they will be certain that I am the Lord.

Darby English Bible (DBY)
And it shall be no more the confidence of the house of Israel, bringing iniquity to remembrance, when they turn after them: and they shall know that I [am] the Lord Jehovah.

World English Bible (WEB)
It shall be no more the confidence of the house of Israel, bringing iniquity to memory, when they turn to look after them: and they shall know that I am the Lord Yahweh.

Young's Literal Translation (YLT)
And it is no more to the house of Israel for a confidence, Bringing iniquity to remembrance, By their turning after them, And they have known that I `am' the Lord Jehovah.'

And
it
shall
be
וְלֹ֣אwĕlōʾveh-LOH
no
יִֽהְיֶהyihĕyeYEE-heh-yeh
more
עוֹד֩ʿôdode
the
confidence
לְבֵ֨יתlĕbêtleh-VATE
house
the
of
יִשְׂרָאֵ֤לyiśrāʾēlyees-ra-ALE
of
Israel,
לְמִבְטָח֙lĕmibṭāḥleh-meev-TAHK
which
bringeth
מַזְכִּ֣ירmazkîrmahz-KEER
iniquity
their
עָוֹ֔ןʿāwōnah-ONE
look
shall
they
when
remembrance,
to
בִּפְנוֹתָ֖םbipnôtāmbeef-noh-TAHM
after
אַחֲרֵיהֶ֑םʾaḥărêhemah-huh-ray-HEM
know
shall
they
but
them:
וְיָ֣דְע֔וּwĕyādĕʿûveh-YA-deh-OO
that
כִּ֥יkee
I
אֲנִ֖יʾănîuh-NEE
am
the
Lord
אֲדֹנָ֥יʾădōnāyuh-doh-NAI
God.
יְהוִֽה׃yĕhwiyeh-VEE

Cross Reference

ಹೋಶೇ 8:13
ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.

ಯೆಶಾಯ 20:5
ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.

ಯೆಶಾಯ 64:9
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

ಯೆರೆಮಿಯ 14:10
ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.

ಪ್ರಲಾಪಗಳು 4:17
ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.

ಯೆಹೆಜ್ಕೇಲನು 21:23
ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.

ಯೆಹೆಜ್ಕೇಲನು 29:6
ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.

ಹೋಶೇ 7:11
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

ಹೋಶೇ 9:9
ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.

ಹೋಶೇ 12:1
ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

ಹೋಶೇ 14:3
ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.

ಇಬ್ರಿಯರಿಗೆ 10:3
ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.

ಇಬ್ರಿಯರಿಗೆ 10:17
ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.

ಪ್ರಕಟನೆ 16:19
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

ಹೋಶೇ 5:13
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

ಯೆಹೆಜ್ಕೇಲನು 29:21
ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.

1 ಅರಸುಗಳು 17:18
ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.

ಕೀರ್ತನೆಗಳು 25:7
ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.

ಕೀರ್ತನೆಗಳು 79:8
ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.

ಯೆಶಾಯ 30:1
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯ 31:1
1 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

ಯೆಶಾಯ 36:4
ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಯೆರೆಮಿಯ 2:18
ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?

ಯೆರೆಮಿಯ 2:36
ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.

ಯೆರೆಮಿಯ 37:5
ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.

ಯೆಹೆಜ್ಕೇಲನು 17:15
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

ಯೆಹೆಜ್ಕೇಲನು 28:22
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.

ಯೆಹೆಜ್ಕೇಲನು 28:26
ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.

ಯೆಹೆಜ್ಕೇಲನು 29:9
ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.

ಅರಣ್ಯಕಾಂಡ 5:15
ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.