ಯೆಶಾಯ 63:17 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 63 ಯೆಶಾಯ 63:17

Isaiah 63:17
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

Isaiah 63:16Isaiah 63Isaiah 63:18

Isaiah 63:17 in Other Translations

King James Version (KJV)
O LORD, why hast thou made us to err from thy ways, and hardened our heart from thy fear? Return for thy servants' sake, the tribes of thine inheritance.

American Standard Version (ASV)
O Jehovah, why dost thou make us to err from thy ways, and hardenest our heart from thy fear? Return for thy servants' sake, the tribes of thine inheritance.

Bible in Basic English (BBE)
O Lord, why do you send us wandering from your ways, making our hearts hard, so that we have no fear of you? Come back, because of your servants, the tribes of your heritage.

Darby English Bible (DBY)
Why, O Jehovah, hast thou made us to err from thy ways, hast hardened our heart from thy fear? Return for thy servants' sake, the tribes of thine inheritance.

World English Bible (WEB)
O Yahweh, why do you make us to err from your ways, and harden our heart from your fear? Return for your servants' sake, the tribes of your inheritance.

Young's Literal Translation (YLT)
Why causest Thou us to wander, O Jehovah, from Thy ways? Thou hardenest our heart from Thy fear, Turn back for Thy servants' sake, The tribes of Thine inheritance.

O
Lord,
לָ֣מָּהlāmmâLA-ma
why
תַתְעֵ֤נוּtatʿēnûtaht-A-noo
err
to
us
made
thou
hast
יְהוָה֙yĕhwāhyeh-VA
from
thy
ways,
מִדְּרָכֶ֔יךָmiddĕrākêkāmee-deh-ra-HAY-ha
and
hardened
תַּקְשִׁ֥יחַtaqšîaḥtahk-SHEE-ak
heart
our
לִבֵּ֖נוּlibbēnûlee-BAY-noo
from
thy
fear?
מִיִּרְאָתֶ֑ךָmiyyirʾātekāmee-yeer-ah-TEH-ha
Return
שׁ֚וּבšûbshoov
servants'
thy
for
לְמַ֣עַןlĕmaʿanleh-MA-an
sake,
עֲבָדֶ֔יךָʿăbādêkāuh-va-DAY-ha
the
tribes
שִׁבְטֵ֖יšibṭêsheev-TAY
of
thine
inheritance.
נַחֲלָתֶֽךָ׃naḥălātekāna-huh-la-TEH-ha

Cross Reference

ಅರಣ್ಯಕಾಂಡ 10:36
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.

ಯೋಹಾನನು 12:40
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

ಯೆಹೆಜ್ಕೇಲನು 14:7
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.

ಯೆಶಾಯ 6:10
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

ಕೀರ್ತನೆಗಳು 90:13
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

2 ಥೆಸಲೊನೀಕದವರಿಗೆ 2:11
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.

ರೋಮಾಪುರದವರಿಗೆ 9:18
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

ಜೆಕರ್ಯ 1:12
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.

ಯೆಶಾಯ 29:13
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಕೀರ್ತನೆಗಳು 141:4
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.

ಕೀರ್ತನೆಗಳು 119:36
ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.

ಕೀರ್ತನೆಗಳು 119:10
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.

ಕೀರ್ತನೆಗಳು 80:14
ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ

ಕೀರ್ತನೆಗಳು 74:1
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?

ಯೆಹೋಶುವ 11:20
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

ಧರ್ಮೋಪದೇಶಕಾಂಡ 2:30
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.