ಯೆಶಾಯ 8:20 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 8 ಯೆಶಾಯ 8:20

Isaiah 8:20
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

Isaiah 8:19Isaiah 8Isaiah 8:21

Isaiah 8:20 in Other Translations

King James Version (KJV)
To the law and to the testimony: if they speak not according to this word, it is because there is no light in them.

American Standard Version (ASV)
To the law and to the testimony! if they speak not according to this word, surely there is no morning for them.

Bible in Basic English (BBE)
Then say to them, Put your faith in the teaching and the witness. ... If they do not say such things. ... For him there is no dawn. ...

Darby English Bible (DBY)
To the law and the testimony! If they speak not according to this word, for them there is no daybreak.

World English Bible (WEB)
To the law and to the testimony! if they don't speak according to this word, surely there is no morning for them.

Young's Literal Translation (YLT)
To the law and to the testimony! If not, let them say after this manner, `That there is no dawn to it.'

To
the
law
לְתוֹרָ֖הlĕtôrâleh-toh-RA
testimony:
the
to
and
וְלִתְעוּדָ֑הwĕlitʿûdâveh-leet-oo-DA
if
אִםʾimeem
they
speak
לֹ֤אlōʾloh
not
יֹֽאמְרוּ֙yōʾmĕrûyoh-meh-ROO
this
to
according
כַּדָּבָ֣רkaddābārka-da-VAHR
word,
הַזֶּ֔הhazzeha-ZEH
it
is
because
אֲשֶׁ֥רʾăšeruh-SHER
no
is
there
אֵֽיןʾênane
light
ל֖וֹloh
in
them.
שָֽׁחַר׃šāḥarSHA-hahr

Cross Reference

2 ಪೇತ್ರನು 1:19
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

ಮಿಕ 3:6
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.

ಯೆಶಾಯ 30:8
ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.

ಯೆಶಾಯ 8:16
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.

ಯೆರೆಮಿಯ 8:9
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಯೋಹಾನನು 5:39
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

ಯೋಹಾನನು 5:46
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

2 ಪೇತ್ರನು 1:9
ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

2 ತಿಮೊಥೆಯನಿಗೆ 3:15
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ಗಲಾತ್ಯದವರಿಗೆ 4:21
ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

ಗಲಾತ್ಯದವರಿಗೆ 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ರೋಮಾಪುರದವರಿಗೆ 1:22
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

ಕೀರ್ತನೆಗಳು 119:130
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.

ಙ್ಞಾನೋಕ್ತಿಗಳು 4:18
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.

ಯೆಶಾಯ 1:10
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ಹೋಶೇ 6:3
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

ಮತ್ತಾಯನು 6:23
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.

ಮತ್ತಾಯನು 22:29
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

ಮಾರ್ಕನು 7:7
ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.

ಲೂಕನು 10:26
ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.

ಲೂಕನು 16:29
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.

ಅಪೊಸ್ತಲರ ಕೃತ್ಯಗ 17:11
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ಕೀರ್ತನೆಗಳು 19:7
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.