ಯಾಕೋಬನು 5:10 in Kannada

ಕನ್ನಡ ಕನ್ನಡ ಬೈಬಲ್ ಯಾಕೋಬನು ಯಾಕೋಬನು 5 ಯಾಕೋಬನು 5:10

James 5:10
ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

James 5:9James 5James 5:11

James 5:10 in Other Translations

King James Version (KJV)
Take, my brethren, the prophets, who have spoken in the name of the Lord, for an example of suffering affliction, and of patience.

American Standard Version (ASV)
Take, brethren, for an example of suffering and of patience, the prophets who spake in the name of the Lord.

Bible in Basic English (BBE)
Take as an example of pain nobly undergone and of strength in trouble, the prophets who gave to men the words of the Lord.

Darby English Bible (DBY)
Take [as] an example, brethren, of suffering and having patience, the prophets, who have spoken in the name of [the] Lord.

World English Bible (WEB)
Take, brothers, for an example of suffering and of patience, the prophets who spoke in the name of the Lord.

Young's Literal Translation (YLT)
An example take ye of the suffering of evil, my brethren, and of the patience, the prophets who did speak in the name of the Lord;

Take,
ὑπόδειγμαhypodeigmayoo-POH-theeg-ma
my
λάβετεlabeteLA-vay-tay
brethren,
τῆςtēstase
the
κακοπαθείαςkakopatheiaska-koh-pa-THEE-as
prophets,
ἀδελφοίadelphoiah-thale-FOO
who
μου,moumoo
spoken
have
καὶkaikay
in
the
τῆςtēstase
name
μακροθυμίαςmakrothymiasma-kroh-thyoo-MEE-as
Lord,
the
of
τοὺςtoustoos
for
an
example
προφήταςprophētasproh-FAY-tahs

suffering
of
οἳhoioo
affliction,
ἐλάλησανelalēsanay-LA-lay-sahn
and
τῷtoh
of

ὀνόματιonomatioh-NOH-ma-tee
patience.
κυρίουkyrioukyoo-REE-oo

Cross Reference

ಇಬ್ರಿಯರಿಗೆ 11:32
ಇನ್ನೂ ಏನು ಹೇಳಬೇಕು? ಗಿಡಿಯೋನ್‌ ಬಾರಾಕ್‌ ಸಂಸೋನ್‌ ಎಫ್‌ಥ ದಾವೀದ್‌ ಸಮುವೇಲ್‌ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.

ಅಪೊಸ್ತಲರ ಕೃತ್ಯಗ 7:52
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಪೊಸ್ತಲರ ಕೃತ್ಯಗ 3:21
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

ಮತ್ತಾಯನು 5:11
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.

ಇಬ್ರಿಯರಿಗೆ 13:7
ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

1 ಥೆಸಲೊನೀಕದವರಿಗೆ 2:14
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಲೂಕನು 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

ಲೂಕನು 6:23
ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.

ಮತ್ತಾಯನು 23:34
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಮತ್ತಾಯನು 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

ಯೆರೆಮಿಯ 26:16
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ಯೆರೆಮಿಯ 23:22
ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.

ಯೆರೆಮಿಯ 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಯೆಶಾಯ 39:8
ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.

2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.