ಯೆರೆಮಿಯ 29:7 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 29 ಯೆರೆಮಿಯ 29:7

Jeremiah 29:7
ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.

Jeremiah 29:6Jeremiah 29Jeremiah 29:8

Jeremiah 29:7 in Other Translations

King James Version (KJV)
And seek the peace of the city whither I have caused you to be carried away captives, and pray unto the LORD for it: for in the peace thereof shall ye have peace.

American Standard Version (ASV)
And seek the peace of the city whither I have caused you to be carried away captive, and pray unto Jehovah for it; for in the peace thereof shall ye have peace.

Bible in Basic English (BBE)
And be working for the peace of the land to which I have had you taken away prisoners, and make prayer to the Lord for it: for in its peace you will have peace.

Darby English Bible (DBY)
And seek the peace of the city whither I have caused you to be carried away captive, and pray unto Jehovah for it: for in the peace thereof shall ye have peace.

World English Bible (WEB)
Seek the peace of the city where I have caused you to be carried away captive, and pray to Yahweh for it; for in the peace of it shall you have peace.

Young's Literal Translation (YLT)
And seek the peace of the city whither I have removed you, and pray for it unto Jehovah, for in its peace ye have peace.

And
seek
וְדִרְשׁ֞וּwĕdiršûveh-deer-SHOO

אֶתʾetet
the
peace
שְׁל֣וֹםšĕlômsheh-LOME
city
the
of
הָעִ֗ירhāʿîrha-EER
whither
אֲשֶׁ֨רʾăšeruh-SHER

הִגְלֵ֤יתִיhiglêtîheeɡ-LAY-tee
captives,
away
carried
be
to
you
caused
have
I
אֶתְכֶם֙ʾetkemet-HEM
pray
and
שָׁ֔מָּהšāmmâSHA-ma
unto
וְהִתְפַּֽלְל֥וּwĕhitpallûveh-heet-pahl-LOO
the
Lord
בַעֲדָ֖הּbaʿădāhva-uh-DA
for
אֶלʾelel
for
it:
יְהוָ֑הyĕhwâyeh-VA
in
the
peace
כִּ֣יkee
thereof
shall
ye
have
בִשְׁלוֹמָ֔הּbišlômāhveesh-loh-MA
peace.
יִהְיֶ֥הyihyeyee-YEH
לָכֶ֖םlākemla-HEM
שָׁלֽוֹם׃šālômsha-LOME

Cross Reference

ಎಜ್ರನು 6:10
ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.

1 ತಿಮೊಥೆಯನಿಗೆ 2:1
ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.

ಎಜ್ರನು 7:23
ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

ದಾನಿಯೇಲನು 4:19
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

ದಾನಿಯೇಲನು 4:27
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.

ದಾನಿಯೇಲನು 6:4
ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.

ರೋಮಾಪುರದವರಿಗೆ 13:5
ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

1 ಪೇತ್ರನು 2:13
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

ರೋಮಾಪುರದವರಿಗೆ 13:1
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.