Jeremiah 52:6
ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
Jeremiah 52:6 in Other Translations
King James Version (KJV)
And in the fourth month, in the ninth day of the month, the famine was sore in the city, so that there was no bread for the people of the land.
American Standard Version (ASV)
In the fourth month, in the ninth day of the month, the famine was sore in the city, so that there was no bread for the people of the land.
Bible in Basic English (BBE)
In the fourth month, on the ninth day of the month, the store of food in the town was almost gone, so that there was no food for the people of the land.
Darby English Bible (DBY)
In the fourth month, on the ninth of the month, the famine prevailed in the city, and there was no bread for the people of the land.
World English Bible (WEB)
In the fourth month, in the ninth day of the month, the famine was sore in the city, so that there was no bread for the people of the land.
Young's Literal Translation (YLT)
In the fourth month, in the ninth of the month, when the famine is severe in the city, and there hath been no bread for the people of the land,
| And in the fourth | בַּחֹ֤דֶשׁ | baḥōdeš | ba-HOH-desh |
| month, | הָֽרְבִיעִי֙ | hārĕbîʿiy | ha-reh-vee-EE |
| ninth the in | בְּתִשְׁעָ֣ה | bĕtišʿâ | beh-teesh-AH |
| day of the month, | לַחֹ֔דֶשׁ | laḥōdeš | la-HOH-desh |
| the famine | וַיֶּחֱזַ֥ק | wayyeḥĕzaq | va-yeh-hay-ZAHK |
| sore was | הָרָעָ֖ב | hārāʿāb | ha-ra-AV |
| in the city, | בָּעִ֑יר | bāʿîr | ba-EER |
| so that there was | וְלֹא | wĕlōʾ | veh-LOH |
| no | הָיָ֥ה | hāyâ | ha-YA |
| bread | לֶ֖חֶם | leḥem | LEH-hem |
| for the people | לְעַ֥ם | lĕʿam | leh-AM |
| of the land. | הָאָֽרֶץ׃ | hāʾāreṣ | ha-AH-rets |
Cross Reference
ಯೆಶಾಯ 3:1
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
ಯೆರೆಮಿಯ 39:2
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ಯೆರೆಮಿಯ 38:9
ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
2 ಅರಸುಗಳು 25:3
ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
ಜೆಕರ್ಯ 8:19
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
ಯೆಹೆಜ್ಕೇಲನು 14:21
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಯೆಹೆಜ್ಕೇಲನು 7:15
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಯೆಹೆಜ್ಕೇಲನು 5:10
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಯೆಹೆಜ್ಕೇಲನು 4:9
ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
ಪ್ರಲಾಪಗಳು 5:10
ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
ಪ್ರಲಾಪಗಳು 4:4
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಯೆರೆಮಿಯ 25:10
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ಯೆರೆಮಿಯ 21:9
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ಯೆರೆಮಿಯ 19:9
ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
ಯೆರೆಮಿಯ 15:2
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಧರ್ಮೋಪದೇಶಕಾಂಡ 32:24
ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ಧರ್ಮೋಪದೇಶಕಾಂಡ 28:52
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ಯಾಜಕಕಾಂಡ 26:26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.