ಯೋಹಾನನು 12:32 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 12 ಯೋಹಾನನು 12:32

John 12:32
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

John 12:31John 12John 12:33

John 12:32 in Other Translations

King James Version (KJV)
And I, if I be lifted up from the earth, will draw all men unto me.

American Standard Version (ASV)
And I, if I be lifted up from the earth, will draw all men unto myself.

Bible in Basic English (BBE)
And I, if I am lifted up from the earth, will make all men come to me.

Darby English Bible (DBY)
and I, if I be lifted up out of the earth, will draw all to me.

World English Bible (WEB)
And I, if I am lifted up from the earth, will draw all people to myself."

Young's Literal Translation (YLT)
and I, if I may be lifted up from the earth, will draw all men unto myself.'

And
I,
κἀγὼkagōka-GOH
if
ἐὰνeanay-AN
I
be
lifted
up
ὑψωθῶhypsōthōyoo-psoh-THOH
from
ἐκekake
the
τῆςtēstase
earth,
γῆςgēsgase
will
draw
πάνταςpantasPAHN-tahs
all
ἑλκύσωhelkysōale-KYOO-soh
men
unto
πρὸςprosprose
me.
ἐμαυτόνemautonay-maf-TONE

Cross Reference

ಯೋಹಾನನು 6:44
ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.

ಯೋಹಾನನು 8:28
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.

ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಇಬ್ರಿಯರಿಗೆ 2:9
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ

1 ತಿಮೊಥೆಯನಿಗೆ 2:6
ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

ರೋಮಾಪುರದವರಿಗೆ 5:17
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).

ಗಲಾತ್ಯದವರಿಗೆ 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

1 ಪೇತ್ರನು 2:24
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

1 ಯೋಹಾನನು 2:2
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.

ಯೋಹಾನನು 1:7
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.

ಪ್ರಕಟನೆ 5:9
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

1 ಪೇತ್ರನು 3:18
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

ಯೋಹಾನನು 19:17
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

ಹೋಶೇ 11:4
ನಾನು ಅವರನ್ನು ಮನುಷ್ಯನ ಸ್ನೇಹಬಂದನವೆಂಬ ಹಗ್ಗಗಳಿಂದಲೂ ಪ್ರೀತಿಯ ಬಂಧನಗಳಿಂದಲೂ ಎಳೆ ದೆನು. ಅವರ ದವಡೆಯ ಮೇಲಿನಿಂದ ನೊಗ ಎತ್ತು ವವರ ಹಾಗೆ ನಾನು ಅವರಿಗೆ ಇದ್ದೆನು. ನಾನು ಅವರಿಗೆ ತಿನ್ನುವದಕ್ಕೆ ಕೊಟ್ಟೆನು.

ಧರ್ಮೋಪದೇಶಕಾಂಡ 21:22
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ

2 ಸಮುವೇಲನು 18:9
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

ಕೀರ್ತನೆಗಳು 22:16
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಪರಮ ಗೀತ 1:4
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೋಹಾನನು 12:34
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.