ಪ್ರಲಾಪಗಳು 5:9 in Kannada

ಕನ್ನಡ ಕನ್ನಡ ಬೈಬಲ್ ಪ್ರಲಾಪಗಳು ಪ್ರಲಾಪಗಳು 5 ಪ್ರಲಾಪಗಳು 5:9

Lamentations 5:9
ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.

Lamentations 5:8Lamentations 5Lamentations 5:10

Lamentations 5:9 in Other Translations

King James Version (KJV)
We gat our bread with the peril of our lives because of the sword of the wilderness.

American Standard Version (ASV)
We get our bread at the peril of our lives, Because of the sword of the wilderness.

Bible in Basic English (BBE)
We put our lives in danger to get our bread, because of the sword of the waste land.

Darby English Bible (DBY)
We have to get our bread at the risk of our lives, because of the sword of the wilderness.

World English Bible (WEB)
We get our bread at the peril of our lives, Because of the sword of the wilderness.

Young's Literal Translation (YLT)
With our lives we bring in our bread, Because of the sword of the wilderness.

We
gat
בְּנַפְשֵׁ֙נוּ֙bĕnapšēnûbeh-nahf-SHAY-NOO
our
bread
נָבִ֣יאnābîʾna-VEE
lives
our
of
peril
the
with
לַחְמֵ֔נוּlaḥmēnûlahk-MAY-noo
because
מִפְּנֵ֖יmippĕnêmee-peh-NAY
sword
the
of
חֶ֥רֶבḥerebHEH-rev
of
the
wilderness.
הַמִּדְבָּֽר׃hammidbārha-meed-BAHR

Cross Reference

ಯೆರೆಮಿಯ 40:9
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.

ನ್ಯಾಯಸ್ಥಾಪಕರು 6:11
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.

2 ಸಮುವೇಲನು 23:17
ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

ಯೆರೆಮಿಯ 41:1
ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.

ಯೆರೆಮಿಯ 41:18
ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.

ಯೆರೆಮಿಯ 42:14
ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ

ಯೆರೆಮಿಯ 42:16
ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.

ಯೆಹೆಜ್ಕೇಲನು 4:16
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.

ಯೆಹೆಜ್ಕೇಲನು 12:18
ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.