ಲೂಕನು 23:33 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 23 ಲೂಕನು 23:33

Luke 23:33
ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.

Luke 23:32Luke 23Luke 23:34

Luke 23:33 in Other Translations

King James Version (KJV)
And when they were come to the place, which is called Calvary, there they crucified him, and the malefactors, one on the right hand, and the other on the left.

American Standard Version (ASV)
And when they came unto the place which is called The skull, there they crucified him, and the malefactors, one on the right hand and the other on the left.

Bible in Basic English (BBE)
And when they came to the place which is named Golgotha, they put him on the cross, and the evil-doers, one on the right side, and the other on the left.

Darby English Bible (DBY)
And when they came to the place which is called Skull, there they crucified him, and the malefactors, one on the right hand, the other on the left.

World English Bible (WEB)
When they came to the place that is called The Skull, they crucified him there with the criminals, one on the right and the other on the left.

Young's Literal Translation (YLT)
and when they came to the place that is called Skull, there they crucified him and the evil-doers, one on the right hand and one on the left.

And
καὶkaikay
when
ὅτεhoteOH-tay
they
were
come
ἀπῆλθονapēlthonah-PALE-thone
to
ἐπὶepiay-PEE
the
τὸνtontone
place,
τόπονtoponTOH-pone
which
τὸνtontone
is
called
καλούμενονkaloumenonka-LOO-may-none
Calvary,
Κρανίονkranionkra-NEE-one
there
ἐκεῖekeiake-EE
they
crucified
ἐσταύρωσανestaurōsanay-STA-roh-sahn
him,
αὐτὸνautonaf-TONE
and
καὶkaikay
the
τοὺςtoustoos
malefactors,
κακούργουςkakourgouska-KOOR-goos
one
ὃνhonone

μὲνmenmane
on
ἐκekake
hand,
right
the
δεξιῶνdexiōnthay-ksee-ONE
and
ὃνhonone
the
other
δὲdethay
on
ἐξexayks
the
left.
ἀριστερῶνaristerōnah-ree-stay-RONE

Cross Reference

ಯೋಹಾನನು 19:17
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

ಮಾರ್ಕನು 15:22
ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.

ಮತ್ತಾಯನು 27:33
ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.

1 ಪೇತ್ರನು 2:24
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

ಇಬ್ರಿಯರಿಗೆ 13:12
ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.

ಗಲಾತ್ಯದವರಿಗೆ 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಅಪೊಸ್ತಲರ ಕೃತ್ಯಗ 13:29
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಪೊಸ್ತಲರ ಕೃತ್ಯಗ 5:30
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಪೊಸ್ತಲರ ಕೃತ್ಯಗ 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಯೋಹಾನನು 18:32
ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

ಯೋಹಾನನು 12:33
ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಲೂಕನು 24:7
ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.

ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಮತ್ತಾಯನು 26:2
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮತ್ತಾಯನು 20:19
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.

ಜೆಕರ್ಯ 12:10
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಕೀರ್ತನೆಗಳು 22:16
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಧರ್ಮೋಪದೇಶಕಾಂಡ 21:23
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.