ಮಾರ್ಕನು 15:14 in Kannada

ಕನ್ನಡ ಕನ್ನಡ ಬೈಬಲ್ ಮಾರ್ಕನು ಮಾರ್ಕನು 15 ಮಾರ್ಕನು 15:14

Mark 15:14
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.

Mark 15:13Mark 15Mark 15:15

Mark 15:14 in Other Translations

King James Version (KJV)
Then Pilate said unto them, Why, what evil hath he done? And they cried out the more exceedingly, Crucify him.

American Standard Version (ASV)
And Pilate said unto them, Why, what evil hath he done? But they cried out exceedingly, Crucify him.

Bible in Basic English (BBE)
And Pilate said to them, Why, what evil has he done? But their cry was the louder, To the cross!

Darby English Bible (DBY)
And Pilate said to them, What evil then has he done? But they cried out the more urgently, Crucify him.

World English Bible (WEB)
Pilate said to them, "Why, what evil has he done?" But they cried out exceedingly, "Crucify him!"

Young's Literal Translation (YLT)
And Pilate said to them, `Why -- what evil did he?' and they cried out the more vehemently, `Crucify him;'


hooh
Then
δὲdethay
Pilate
Πιλᾶτοςpilatospee-LA-tose
said
ἔλεγενelegenA-lay-gane
them,
unto
αὐτοῖςautoisaf-TOOS
Why,
Τίtitee
what
γὰρgargahr
evil
κακόνkakonka-KONE
done?
he
hath
ἐποίησενepoiēsenay-POO-ay-sane
And
οἱhoioo
they
δὲdethay
cried
out
περισσοτέρωςperissoterōspay-rees-soh-TAY-rose
exceedingly,
more
the
ἔκραξανekraxanA-kra-ksahn
Crucify
ΣταύρωσονstaurōsonSTA-roh-sone
him.
αὐτόνautonaf-TONE

Cross Reference

ಲೂಕನು 23:41
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.

ಯೋಹಾನನು 18:38
ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

ಯೋಹಾನನು 19:6
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

ಯೋಹಾನನು 19:12
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

ಅಪೊಸ್ತಲರ ಕೃತ್ಯಗ 7:54
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

ಅಪೊಸ್ತಲರ ಕೃತ್ಯಗ 19:34
ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.

ಅಪೊಸ್ತಲರ ಕೃತ್ಯಗ 22:22
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ಇಬ್ರಿಯರಿಗೆ 7:26
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

1 ಪೇತ್ರನು 1:19
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಲೂಕನು 23:47
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

ಲೂಕನು 23:23
ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.

ಲೂಕನು 23:21
ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.

ಯೆಶಾಯ 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಯೆಶಾಯ 53:9
ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

ಮತ್ತಾಯನು 27:4
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

ಮತ್ತಾಯನು 27:19
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

ಮತ್ತಾಯನು 27:23
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಮತ್ತಾಯನು 27:54
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

ಲೂಕನು 23:4
ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.

ಲೂಕನು 23:14
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.

ಕೀರ್ತನೆಗಳು 69:4
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.