ಮತ್ತಾಯನು 21:29 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 21 ಮತ್ತಾಯನು 21:29

Matthew 21:29
ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

Matthew 21:28Matthew 21Matthew 21:30

Matthew 21:29 in Other Translations

King James Version (KJV)
He answered and said, I will not: but afterward he repented, and went.

American Standard Version (ASV)
And he answered and said, I will not: but afterward he repented himself, and went.

Bible in Basic English (BBE)
And he said in answer, I will not: but later, changing his decision, he went.

Darby English Bible (DBY)
And he answering said, I will not; but afterwards repenting himself he went.

World English Bible (WEB)
He answered, 'I will not,' but afterward he changed his mind, and went.

Young's Literal Translation (YLT)
And he answering said, `I will not,' but at last, having repented, he went.


hooh
He
δὲdethay
answered
ἀποκριθεὶςapokritheisah-poh-kree-THEES
and
said,
εἶπενeipenEE-pane
I
will
Οὐouoo
not:
θέλωthelōTHAY-loh
but
ὕστερονhysteronYOO-stay-rone
afterward
δὲdethay
he
repented,
μεταμεληθεὶςmetamelētheismay-ta-may-lay-THEES
and
went.
ἀπῆλθενapēlthenah-PALE-thane

Cross Reference

2 ಪೂರ್ವಕಾಲವೃತ್ತಾ 33:10
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

ಎಫೆಸದವರಿಗೆ 2:1
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.

1 ಕೊರಿಂಥದವರಿಗೆ 6:11
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

ಅಪೊಸ್ತಲರ ಕೃತ್ಯಗ 26:20
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಲೂಕನು 15:17
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.

ಮತ್ತಾಯನು 21:31
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಯೋನ 3:8
ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.

ಯೋನ 3:2
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.

ದಾನಿಯೇಲನು 4:34
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ಯೆಹೆಜ್ಕೇಲನು 18:28
ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.

ಯೆರೆಮಿಯ 44:16
ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.

ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆಶಾಯ 1:16
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

ಎಫೆಸದವರಿಗೆ 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;