ಮತ್ತಾಯನು 6:33 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 6 ಮತ್ತಾಯನು 6:33

Matthew 6:33
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.

Matthew 6:32Matthew 6Matthew 6:34

Matthew 6:33 in Other Translations

King James Version (KJV)
But seek ye first the kingdom of God, and his righteousness; and all these things shall be added unto you.

American Standard Version (ASV)
But seek ye first his kingdom, and his righteousness; and all these things shall be added unto you.

Bible in Basic English (BBE)
But let your first care be for his kingdom and his righteousness; and all these other things will be given to you in addition.

Darby English Bible (DBY)
But seek ye first the kingdom of God and his righteousness, and all these things shall be added unto you.

World English Bible (WEB)
But seek first God's Kingdom, and his righteousness; and all these things will be given to you as well.

Young's Literal Translation (YLT)
but seek ye first the reign of God and His righteousness, and all these shall be added to you.

But
ζητεῖτεzēteitezay-TEE-tay
seek
ye
δὲdethay
first
πρῶτονprōtonPROH-tone
the
τὴνtēntane
kingdom
βασιλείανbasileianva-see-LEE-an

τοῦtoutoo
of
God,
θεοῦtheouthay-OO
and
καὶkaikay
his
τὴνtēntane

δικαιοσύνηνdikaiosynēnthee-kay-oh-SYOO-nane
righteousness;
αὐτοῦautouaf-TOO
and
καὶkaikay
all
ταῦταtautaTAF-ta
these
things
πάνταpantaPAHN-ta
added
be
shall
προστεθήσεταιprostethēsetaiprose-tay-THAY-say-tay
unto
you.
ὑμῖνhyminyoo-MEEN

Cross Reference

ಮತ್ತಾಯನು 5:6
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.

ಲೂಕನು 12:31
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.

ಯೋಹಾನನು 6:27
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಮಾರ್ಕನು 10:29
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು

ಕೀರ್ತನೆಗಳು 34:9
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

ಙ್ಞಾನೋಕ್ತಿಗಳು 3:9
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.

ಕೀರ್ತನೆಗಳು 84:11
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.

ಙ್ಞಾನೋಕ್ತಿಗಳು 2:1
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ

ರೋಮಾಪುರದವರಿಗೆ 14:17
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

ಕೀರ್ತನೆಗಳು 37:18
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.

ಕೀರ್ತನೆಗಳು 37:25
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.

2 ಪೂರ್ವಕಾಲವೃತ್ತಾ 31:20
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.

ಕೀರ್ತನೆಗಳು 37:3
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.

2 ಕೊರಿಂಥದವರಿಗೆ 5:21
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಮತ್ತಾಯನು 19:29
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು

ಕೊಲೊಸ್ಸೆಯವರಿಗೆ 1:13
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.

ರೋಮಾಪುರದವರಿಗೆ 1:17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

1 ಅರಸುಗಳು 3:11
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ

1 ತಿಮೊಥೆಯನಿಗೆ 4:8
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.

ರೋಮಾಪುರದವರಿಗೆ 8:31
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

1 ಕೊರಿಂಥದವರಿಗೆ 1:30
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.

ಲೂಕನು 18:29
ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು

ಹಗ್ಗಾಯ 1:2
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.

ಮತ್ತಾಯನು 3:2
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ರೋಮಾಪುರದವರಿಗೆ 3:21
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

ಫಿಲಿಪ್ಪಿಯವರಿಗೆ 3:9
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

1 ಅರಸುಗಳು 17:13
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.

2 ಪೇತ್ರನು 1:11
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.

ಮತ್ತಾಯನು 13:44
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.

ಮತ್ತಾಯನು 4:17
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಹಗ್ಗಾಯ 2:16
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.

2 ಪೂರ್ವಕಾಲವೃತ್ತಾ 1:7
ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.

2 ಥೆಸಲೊನೀಕದವರಿಗೆ 1:5
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.

1 ಕೊರಿಂಥದವರಿಗೆ 3:22
ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;

ಯಾಜಕಕಾಂಡ 25:20
ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.

ಅಪೊಸ್ತಲರ ಕೃತ್ಯಗ 28:31
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

ಯೆರೆಮಿಯ 23:6
ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

ಯೆಶಾಯ 45:24
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.

ಲೂಕನು 1:6
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

2 ಪೇತ್ರನು 1:1
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

ರೋಮಾಪುರದವರಿಗೆ 10:3
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಅಪೊಸ್ತಲರ ಕೃತ್ಯಗ 20:25
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.