ಙ್ಞಾನೋಕ್ತಿಗಳು 20:18 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 20 ಙ್ಞಾನೋಕ್ತಿಗಳು 20:18

Proverbs 20:18
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

Proverbs 20:17Proverbs 20Proverbs 20:19

Proverbs 20:18 in Other Translations

King James Version (KJV)
Every purpose is established by counsel: and with good advice make war.

American Standard Version (ASV)
Every purpose is established by counsel; And by wise guidance make thou war.

Bible in Basic English (BBE)
Every purpose is put into effect by wise help: and by wise guiding make war.

Darby English Bible (DBY)
Plans are established by counsel; and with good advice make war.

World English Bible (WEB)
Plans are established by advice; By wise guidance you wage war!

Young's Literal Translation (YLT)
Purposes by counsel thou dost establish, And with plans make thou war.

Every
purpose
מַ֭חֲשָׁבוֹתmaḥăšābôtMA-huh-sha-vote
is
established
בְּעֵצָ֣הbĕʿēṣâbeh-ay-TSA
by
counsel:
תִכּ֑וֹןtikkônTEE-kone
advice
good
with
and
וּ֝בְתַחְבֻּל֗וֹתûbĕtaḥbulôtOO-veh-tahk-boo-LOTE
make
עֲשֵׂ֣הʿăśēuh-SAY
war.
מִלְחָמָֽה׃milḥāmâmeel-ha-MA

Cross Reference

ಙ್ಞಾನೋಕ್ತಿಗಳು 24:6
ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.

ಙ್ಞಾನೋಕ್ತಿಗಳು 15:22
ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.

ಲೂಕನು 14:31
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?

ಙ್ಞಾನೋಕ್ತಿಗಳು 11:14
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

ಙ್ಞಾನೋಕ್ತಿಗಳು 25:8
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

2 ಪೂರ್ವಕಾಲವೃತ್ತಾ 25:17
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.

2 ಸಮುವೇಲನು 2:26
ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

ನ್ಯಾಯಸ್ಥಾಪಕರು 20:26
ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ

ನ್ಯಾಯಸ್ಥಾಪಕರು 20:23
ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

ನ್ಯಾಯಸ್ಥಾಪಕರು 20:18
ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.

ನ್ಯಾಯಸ್ಥಾಪಕರು 20:7
ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.

ನ್ಯಾಯಸ್ಥಾಪಕರು 9:29
ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.

ನ್ಯಾಯಸ್ಥಾಪಕರು 1:1
ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.