ಕೀರ್ತನೆಗಳು 105:16 in Kannada

ಕನ್ನಡ ಕನ್ನಡ ಬೈಬಲ್ ಕೀರ್ತನೆಗಳು ಕೀರ್ತನೆಗಳು 105 ಕೀರ್ತನೆಗಳು 105:16

Psalm 105:16
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.

Psalm 105:15Psalm 105Psalm 105:17

Psalm 105:16 in Other Translations

King James Version (KJV)
Moreover he called for a famine upon the land: he brake the whole staff of bread.

American Standard Version (ASV)
And he called for a famine upon the land; He brake the whole staff of bread.

Bible in Basic English (BBE)
And he took away all food from the land, so that the people were without bread.

Darby English Bible (DBY)
And he called for a famine upon the land; he broke the whole staff of bread.

World English Bible (WEB)
He called for a famine on the land. He destroyed the food supplies.

Young's Literal Translation (YLT)
And He calleth a famine on the land, The whole staff of bread He hath broken.

Moreover
he
called
for
וַיִּקְרָ֣אwayyiqrāʾva-yeek-RA
a
famine
רָ֭עָבrāʿobRA-ove
upon
עַלʿalal
land:
the
הָאָ֑רֶץhāʾāreṣha-AH-rets
he
brake
כָּֽלkālkahl
the
whole
מַטֵּהmaṭṭēma-TAY
staff
לֶ֥חֶםleḥemLEH-hem
of
bread.
שָׁבָֽר׃šābārsha-VAHR

Cross Reference

ಯೆಹೆಜ್ಕೇಲನು 4:16
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.

ಯೆಶಾಯ 3:1
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

ಯಾಜಕಕಾಂಡ 26:26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

ಆದಿಕಾಂಡ 41:54
ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

ಕೀರ್ತನೆಗಳು 104:15
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

2 ಅರಸುಗಳು 8:1
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.

ಪ್ರಕಟನೆ 6:8
ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ

ಅಪೊಸ್ತಲರ ಕೃತ್ಯಗ 7:11
ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

ಮತ್ತಾಯನು 8:8
ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.

ಹಗ್ಗಾಯ 2:17
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಹಗ್ಗಾಯ 1:10
ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.

ಆಮೋಸ 7:1
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.

ಆಮೋಸ 3:6
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

ಆದಿಕಾಂಡ 47:19
ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.

ಆದಿಕಾಂಡ 47:13
ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.

ಆದಿಕಾಂಡ 42:5
ಕಾನಾನ್‌ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.

ಆದಿಕಾಂಡ 41:25
ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.