ಕೀರ್ತನೆಗಳು 21:11 in Kannada

ಕನ್ನಡ ಕನ್ನಡ ಬೈಬಲ್ ಕೀರ್ತನೆಗಳು ಕೀರ್ತನೆಗಳು 21 ಕೀರ್ತನೆಗಳು 21:11

Psalm 21:11
ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.

Psalm 21:10Psalm 21Psalm 21:12

Psalm 21:11 in Other Translations

King James Version (KJV)
For they intended evil against thee: they imagined a mischievous device, which they are not able to perform.

American Standard Version (ASV)
For they intended evil against thee; They conceived a device which they are not able to perform.

Bible in Basic English (BBE)
For their thoughts were bitter against you: they had an evil design in their minds, which they were not able to put into effect.

Darby English Bible (DBY)
For they intended evil against thee; they imagined a mischievous device, which they could not execute.

Webster's Bible (WBT)
Their fruit shalt thou destroy from the earth, and their seed from among the children of men.

World English Bible (WEB)
For they intended evil against you. They plotted evil against you which cannot succeed.

Young's Literal Translation (YLT)
For they stretched out against Thee evil, They devised a wicked device, they prevail not,

For
כִּיkee
they
intended
נָט֣וּnāṭûna-TOO
evil
עָלֶ֣יךָʿālêkāah-LAY-ha
against
רָעָ֑הrāʿâra-AH
thee:
they
imagined
חָֽשְׁב֥וּḥāšĕbûha-sheh-VOO
device,
mischievous
a
מְ֝זִמָּ֗הmĕzimmâMEH-zee-MA
which
they
are
not
בַּלbalbahl
able
יוּכָֽלוּ׃yûkālûyoo-ha-LOO

Cross Reference

ಕೀರ್ತನೆಗಳು 10:2
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.

ಕೀರ್ತನೆಗಳು 2:1
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?

ಅಪೊಸ್ತಲರ ಕೃತ್ಯಗ 4:17
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು

ಮತ್ತಾಯನು 27:63
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

ಮತ್ತಾಯನು 2:16
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

ಮತ್ತಾಯನು 2:8
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.

ಯೆಹೆಜ್ಕೇಲನು 11:2
ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು--

ಯೆರೆಮಿಯ 11:18
ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.

ಮತ್ತಾಯನು 26:4
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಯೆಶಾಯ 8:9
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.

ಯೆಶಾಯ 7:6
ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು

ಕೀರ್ತನೆಗಳು 83:4
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.

ಕೀರ್ತನೆಗಳು 35:20
ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.

ಕೀರ್ತನೆಗಳು 31:13
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.

ಅಪೊಸ್ತಲರ ಕೃತ್ಯಗ 5:27
ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--

ಮತ್ತಾಯನು 28:2
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.

ಮತ್ತಾಯನು 21:46
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.