ಪ್ರಕಟನೆ 16:6 in Kannada

ಕನ್ನಡ ಕನ್ನಡ ಬೈಬಲ್ ಪ್ರಕಟನೆ ಪ್ರಕಟನೆ 16 ಪ್ರಕಟನೆ 16:6

Revelation 16:6
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.

Revelation 16:5Revelation 16Revelation 16:7

Revelation 16:6 in Other Translations

King James Version (KJV)
For they have shed the blood of saints and prophets, and thou hast given them blood to drink; for they are worthy.

American Standard Version (ASV)
for they poured out the blood of the saints and the prophets, and blood hast thou given them to drink: they are worthy.

Bible in Basic English (BBE)
For they made the blood of saints and prophets come out like a stream, and blood have you given them for drink; which is their right reward.

Darby English Bible (DBY)
for they have poured out the blood of saints and prophets, and thou hast given them blood to drink; they are worthy.

World English Bible (WEB)
For they poured out the blood of the saints and the prophets, and you have given them blood to drink. They deserve this."

Young's Literal Translation (YLT)
because blood of saints and prophets they did pour out, and blood to them Thou didst give to drink, for they are worthy;'

For
ὅτιhotiOH-tee
they
have
shed
αἷμαhaimaAY-ma
the
blood
ἁγίωνhagiōna-GEE-one
saints
of
καὶkaikay
and
προφητῶνprophētōnproh-fay-TONE
prophets,
ἐξέχεανexecheanayks-A-hay-an
and
καὶkaikay
given
hast
thou
αἷμαhaimaAY-ma
them
αὐτοῖςautoisaf-TOOS
blood
έδωκαςedōkasA-thoh-kahs
to
drink;
πιεῖνpieinpee-EEN
for
ἄξιοίaxioiAH-ksee-OO
they
are
γάρgargahr
worthy.
εἰσινeisinees-een

Cross Reference

ಯೆಶಾಯ 49:26
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಪ್ರಕಟನೆ 11:18
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು

ಪ್ರಕಟನೆ 18:24
ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

ಪ್ರಕಟನೆ 6:10
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.

ಲೂಕನು 11:49
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.

ಮತ್ತಾಯನು 7:2
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.

ಪ್ರಕಟನೆ 13:15
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.

ಪ್ರಕಟನೆ 17:6
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ

ಪ್ರಕಟನೆ 19:2
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.

ಪ್ರಕಟನೆ 18:20
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

ಪ್ರಕಟನೆ 13:10
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

ಇಬ್ರಿಯರಿಗೆ 10:29
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

2 ಅರಸುಗಳು 24:4
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

ಯೆಶಾಯ 51:22
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.

ಯೆರೆಮಿಯ 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಯೆರೆಮಿಯ 26:11
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.

ಯೆರೆಮಿಯ 26:16
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ಪ್ರಲಾಪಗಳು 4:13
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.

ಮತ್ತಾಯನು 21:35
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಮತ್ತಾಯನು 23:30
ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.

ಲೂಕನು 12:48
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ

ಧರ್ಮೋಪದೇಶಕಾಂಡ 32:42
ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.